
ಅಂಗಳದಿಂದ ಬೈನರಿಯವರೆಗೆ
ಜಯನಗರದ ಹುಡುಗಿ ಎಂದೇ ಖ್ಯಾತರಾದ ಮೇಘಾನರವರು ಬಾರ್ಸಿಲೋನಾದಲ್ಲಿ AI ವಿಷಯದಲ್ಲಿ ಪರಿಣಿತಿ ಪಡೆದು ಈಗ ಬೆಂಗಳೂರಿನ ಒಂದು ಖಾಸಗಿ ಸಂಸ್ಥೆಯಲ್ಲಿ AI (ಕೃತಕ ಬುದ್ಧಿಮತ್ತೆ) ಗುಂಪಿನ ಟೀಮ್ ಲೀಡ್ ಆಗಿ ಕೆಲಸ ಮಾಡುತ್ತಿದ್ದಾರೆ. 2019ರಲ್ಲಿ ನಡೆದ ವಿಜಯ ಕರ್ನಾಟಕದ ಯುಗಾದಿ ಕಥಾ ಸ್ಪರ್ಧೆಯಲ್ಲಿ ಮೂರನೇ ಬಹುಮಾನ ವಿಜೇತರು, ಜಯನಗರದ ಹುಡುಗಿ, ಲಿಪಿಯ ಪತ್ರಗಳು, #AI ಕಥೆಗಳು, ಬೆಂಗಳೂರು ಕಲರ್ಸ್, ಪ್ರೀತಿ ಗೀತಿ ಇತ್ಯಾದಿ ಇವರ ಪ್ರಕಟಿತ ಪುಸ್ತಕಗಳು, ಕನ್ನಡ ಗೊತ್ತಿಲ್ಲ ಸಂಸ್ಥೆಯಲ್ಲಿ ಕನ್ನಡೇತರರಿಗೆ ಕನ್ನಡ ಕಲಿಸುವ ಕಾಯಕದಲ್ಲಿ 7 ವರ್ಷದಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಹೊಸ ಪೀಳಿಗೆಯ ಕಥೆಗಳು ಬರೆಯುವುದು ಇವರ ಅಭ್ಯಾಸ, ಚಾರಣ, ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಸ್ಪೋರ್ಟ್ಸ್ ವಿಶ್ಲೇಷಣೆ ಇವರ ಆಸಕ್ತಿ.
ಹೊಸ ಪೀಳಿಗೆಯ ಕಥೆಗಳು ಬರೆಯುವುದು ಇವರ ಅಭ್ಯಾಸ, ಚಾರಣ, ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಸ್ಪೋರ್ಟ್ಸ್ ವಿಶ್ಲೇಷಣೆ ಇವರ ಆಸಕ್ತಿ.
ಜಯನಗರದ ಹುಡುಗಿ ಎಂದೇ ಖ್ಯಾತರಾದ ಮೇಘಾನರವರು ಬಾರ್ಸಿಲೋನಾದಲ್ಲಿ AI ವಿಷಯದಲ್ಲಿ ಪರಿಣಿತಿ ಪಡೆದು ಈಗ ಬೆಂಗಳೂರಿನ ಒಂದು ಖಾಸಗಿ ಸಂಸ್ಥೆಯಲ್ಲಿ AI (ಕೃತಕ ಬುದ್ಧಿಮತ್ತೆ) ಗುಂಪಿನ ಟೀಮ್ ಲೀಡ್ ಆಗಿ ಕೆಲಸ ಮಾಡುತ್ತಿದ್ದಾರೆ. 2019ರಲ್ಲಿ ನಡೆದ ವಿಜಯ ಕರ್ನಾಟಕದ ಯುಗಾದಿ ಕಥಾ ಸ್ಪರ್ಧೆಯಲ್ಲಿ ಮೂರನೇ ಬಹುಮಾನ ವಿಜೇತರು, ಜಯನಗರದ ಹುಡುಗಿ, ಲಿಪಿಯ ಪತ್ರಗಳು, #AI ಕಥೆಗಳು, ಬೆಂಗಳೂರು ಕಲರ್ಸ್, ಪ್ರೀತಿ ಗೀತಿ ಇತ್ಯಾದಿ ಇವರ ಪ್ರಕಟಿತ ಪುಸ್ತಕಗಳು, ಕನ್ನಡ ಗೊತ್ತಿಲ್ಲ ಸಂಸ್ಥೆಯಲ್ಲಿ ಕನ್ನಡೇತರರಿಗೆ ಕನ್ನಡ ಕಲಿಸುವ ಕಾಯಕದಲ್ಲಿ 7 ವರ್ಷದಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಹೊಸ ಪೀಳಿಗೆಯ ಕಥೆಗಳು ಬರೆಯುವುದು ಇವರ ಅಭ್ಯಾಸ, ಚಾರಣ, ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಸ್ಪೋರ್ಟ್ಸ್ ವಿಶ್ಲೇಷಣೆ ಇವರ ಆಸಕ್ತಿ.
ಹೊಸ ಪೀಳಿಗೆಯ ಕಥೆಗಳು ಬರೆಯುವುದು ಇವರ ಅಭ್ಯಾಸ, ಚಾರಣ, ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಸ್ಪೋರ್ಟ್ಸ್ ವಿಶ್ಲೇಷಣೆ ಇವರ ಆಸಕ್ತಿ.
$0.36
Original: $1.19
-70%ಅಂಗಳದಿಂದ ಬೈನರಿಯವರೆಗೆ—
$1.19
$0.36Description
ಜಯನಗರದ ಹುಡುಗಿ ಎಂದೇ ಖ್ಯಾತರಾದ ಮೇಘಾನರವರು ಬಾರ್ಸಿಲೋನಾದಲ್ಲಿ AI ವಿಷಯದಲ್ಲಿ ಪರಿಣಿತಿ ಪಡೆದು ಈಗ ಬೆಂಗಳೂರಿನ ಒಂದು ಖಾಸಗಿ ಸಂಸ್ಥೆಯಲ್ಲಿ AI (ಕೃತಕ ಬುದ್ಧಿಮತ್ತೆ) ಗುಂಪಿನ ಟೀಮ್ ಲೀಡ್ ಆಗಿ ಕೆಲಸ ಮಾಡುತ್ತಿದ್ದಾರೆ. 2019ರಲ್ಲಿ ನಡೆದ ವಿಜಯ ಕರ್ನಾಟಕದ ಯುಗಾದಿ ಕಥಾ ಸ್ಪರ್ಧೆಯಲ್ಲಿ ಮೂರನೇ ಬಹುಮಾನ ವಿಜೇತರು, ಜಯನಗರದ ಹುಡುಗಿ, ಲಿಪಿಯ ಪತ್ರಗಳು, #AI ಕಥೆಗಳು, ಬೆಂಗಳೂರು ಕಲರ್ಸ್, ಪ್ರೀತಿ ಗೀತಿ ಇತ್ಯಾದಿ ಇವರ ಪ್ರಕಟಿತ ಪುಸ್ತಕಗಳು, ಕನ್ನಡ ಗೊತ್ತಿಲ್ಲ ಸಂಸ್ಥೆಯಲ್ಲಿ ಕನ್ನಡೇತರರಿಗೆ ಕನ್ನಡ ಕಲಿಸುವ ಕಾಯಕದಲ್ಲಿ 7 ವರ್ಷದಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಹೊಸ ಪೀಳಿಗೆಯ ಕಥೆಗಳು ಬರೆಯುವುದು ಇವರ ಅಭ್ಯಾಸ, ಚಾರಣ, ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಸ್ಪೋರ್ಟ್ಸ್ ವಿಶ್ಲೇಷಣೆ ಇವರ ಆಸಕ್ತಿ.
ಹೊಸ ಪೀಳಿಗೆಯ ಕಥೆಗಳು ಬರೆಯುವುದು ಇವರ ಅಭ್ಯಾಸ, ಚಾರಣ, ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಸ್ಪೋರ್ಟ್ಸ್ ವಿಶ್ಲೇಷಣೆ ಇವರ ಆಸಕ್ತಿ.












