HomeStore

ಬೆದರು ಬೊಂಬೆ ಮತ್ತು ಡೊಂಕು ಮರ

Product image 1

ಬೆದರು ಬೊಂಬೆ ಮತ್ತು ಡೊಂಕು ಮರ

ಕನ್ನಡ ಪತ್ತೇದಾರಿ ಸಾಹಿತ್ಯ ಲೋಕ ಕಂಡ ಅತ್ಯಂತ ಜನಪ್ರಿಯ ಕಾದಂಬರಿಕಾರ,ದಿವಂಗತ ಟಿ, ಕೆ. ರಾಮರಾವ್ ಅವರು ನಮ್ಮೊಂದಿಗೆ ಇಲ್ಲವಾಗಿ ಇಪ್ಪತೈದು ವರ್ಷಗಳೇ ಸಂದಿವೆ. ಅವರ ಸುಪ್ರಸಿದ್ಧ-ಜನಪ್ರಿಯ ಪತ್ತೇದಾರಿ ಕಾದಂಬರಿಗಳ ನೆನಪು ಇಂದಿಗೂ ಕನ್ನಡಿಗರ ಹೃದಯದಲ್ಲಿ ಇನ್ನೂ ಹಸಿರಾಗಿ ಉಳಿದಿದೆ. ಅವರ ಕಾದಂಬರಿಗಳನ್ನು ಕನ್ನಡಿಗರು ಮೆಲುಕು ಹಾಕುತ್ತಾರೆ.

ಕನ್ನಡ ಪತ್ತೇದಾರಿ ಕಾದಂಬರಿ ಪ್ರಿಯ ಓದುಗರ ಮನತಣಿಸಲು ಶ್ರೀ ಟಿ. ಕೆ. ರಾಮರಾವ್ ಅವರ ಎಲ್ಲ ಜನಪ್ರಿಯ ಪತ್ತೇದಾರಿ ಕಾದಂಬರಿಗಳನ್ನು ಮತ್ತೆ ಆಧುನಿಕವಾಗಿ ಮುದ್ರಿಸಿ, ಕನ್ನಡ ಓದುಗರ ಮುಂದಿಡುತ್ತಿದ್ದೇವೆ. 'ಮೂರನೆಯ ಕೀಲಿಕೈ, ಕಪ್ಪು ನಾಯಿ, ಬೆದರು ಬೊಂಬೆ, ಡೊಂಕುಮರ, ಸೀಳು ನಕ್ಷತ್ರ, ರಹಸ್ಯ ಪತ್ರ, ಕೆಂಪು ಮಣ್ಣು, ಪಯಣದ ಕೊನೆ, ಕೋವಿ ಕುಂಚ, ವರ್ಣಚಕ್ರ, ಸೀಮಾರೇಖೆ, ಮರಳು ಸರಪಣಿ, ಹಿಮಪಾತ, ದಿಬ್ಬದ ಬಂಗಲೆ, ಸರ್ಪದಂಡೆ, ಸೇಡಿನ ಹಕ್ಕಿ..., ಮುಂತಾದ ಶ್ರೀ ಟಿ. ಕೆ. ರಾಮರಾವ್' ಅವರ ಜನಪ್ರಿಯ ಪತ್ತೇದಾರಿ ಕಾದಂಬರಿಗಳೆಲ್ಲಾ ಒಂದೊಂದಾಗಿ ಕನ್ನಡಿಗರ ಕೈ ಸೇರಲಿವೆ.

ಟಿ. ಕೆ. ರಾಮರಾವ್

ಸೌಮ್ಯ. ಎಂ. ಪ್ರಕಾಶನ

ಕನ್ನಡ ಪತ್ತೇದಾರಿ ಸಾಹಿತ್ಯ ಲೋಕ ಕಂಡ ಅತ್ಯಂತ ಜನಪ್ರಿಯ ಕಾದಂಬರಿಕಾರ,ದಿವಂಗತ ಟಿ, ಕೆ. ರಾಮರಾವ್ ಅವರು ನಮ್ಮೊಂದಿಗೆ ಇಲ್ಲವಾಗಿ ಇಪ್ಪತೈದು ವರ್ಷಗಳೇ ಸಂದಿವೆ. ಅವರ ಸುಪ್ರಸಿದ್ಧ-ಜನಪ್ರಿಯ ಪತ್ತೇದಾರಿ ಕಾದಂಬರಿಗಳ ನೆನಪು ಇಂದಿಗೂ ಕನ್ನಡಿಗರ ಹೃದಯದಲ್ಲಿ ಇನ್ನೂ ಹಸಿರಾಗಿ ಉಳಿದಿದೆ. ಅವರ ಕಾದಂಬರಿಗಳನ್ನು ಕನ್ನಡಿಗರು ಮೆಲುಕು ಹಾಕುತ್ತಾರೆ.

ಕನ್ನಡ ಪತ್ತೇದಾರಿ ಕಾದಂಬರಿ ಪ್ರಿಯ ಓದುಗರ ಮನತಣಿಸಲು ಶ್ರೀ ಟಿ. ಕೆ. ರಾಮರಾವ್ ಅವರ ಎಲ್ಲ ಜನಪ್ರಿಯ ಪತ್ತೇದಾರಿ ಕಾದಂಬರಿಗಳನ್ನು ಮತ್ತೆ ಆಧುನಿಕವಾಗಿ ಮುದ್ರಿಸಿ, ಕನ್ನಡ ಓದುಗರ ಮುಂದಿಡುತ್ತಿದ್ದೇವೆ. 'ಮೂರನೆಯ ಕೀಲಿಕೈ, ಕಪ್ಪು ನಾಯಿ, ಬೆದರು ಬೊಂಬೆ, ಡೊಂಕುಮರ, ಸೀಳು ನಕ್ಷತ್ರ, ರಹಸ್ಯ ಪತ್ರ, ಕೆಂಪು ಮಣ್ಣು, ಪಯಣದ ಕೊನೆ, ಕೋವಿ ಕುಂಚ, ವರ್ಣಚಕ್ರ, ಸೀಮಾರೇಖೆ, ಮರಳು ಸರಪಣಿ, ಹಿಮಪಾತ, ದಿಬ್ಬದ ಬಂಗಲೆ, ಸರ್ಪದಂಡೆ, ಸೇಡಿನ ಹಕ್ಕಿ..., ಮುಂತಾದ ಶ್ರೀ ಟಿ. ಕೆ. ರಾಮರಾವ್' ಅವರ ಜನಪ್ರಿಯ ಪತ್ತೇದಾರಿ ಕಾದಂಬರಿಗಳೆಲ್ಲಾ ಒಂದೊಂದಾಗಿ ಕನ್ನಡಿಗರ ಕೈ ಸೇರಲಿವೆ.

ಟಿ. ಕೆ. ರಾಮರಾವ್

ಸೌಮ್ಯ. ಎಂ. ಪ್ರಕಾಶನ

$2.38
ಬೆದರು ಬೊಂಬೆ ಮತ್ತು ಡೊಂಕು ಮರ
$2.38

Description

ಕನ್ನಡ ಪತ್ತೇದಾರಿ ಸಾಹಿತ್ಯ ಲೋಕ ಕಂಡ ಅತ್ಯಂತ ಜನಪ್ರಿಯ ಕಾದಂಬರಿಕಾರ,ದಿವಂಗತ ಟಿ, ಕೆ. ರಾಮರಾವ್ ಅವರು ನಮ್ಮೊಂದಿಗೆ ಇಲ್ಲವಾಗಿ ಇಪ್ಪತೈದು ವರ್ಷಗಳೇ ಸಂದಿವೆ. ಅವರ ಸುಪ್ರಸಿದ್ಧ-ಜನಪ್ರಿಯ ಪತ್ತೇದಾರಿ ಕಾದಂಬರಿಗಳ ನೆನಪು ಇಂದಿಗೂ ಕನ್ನಡಿಗರ ಹೃದಯದಲ್ಲಿ ಇನ್ನೂ ಹಸಿರಾಗಿ ಉಳಿದಿದೆ. ಅವರ ಕಾದಂಬರಿಗಳನ್ನು ಕನ್ನಡಿಗರು ಮೆಲುಕು ಹಾಕುತ್ತಾರೆ.

ಕನ್ನಡ ಪತ್ತೇದಾರಿ ಕಾದಂಬರಿ ಪ್ರಿಯ ಓದುಗರ ಮನತಣಿಸಲು ಶ್ರೀ ಟಿ. ಕೆ. ರಾಮರಾವ್ ಅವರ ಎಲ್ಲ ಜನಪ್ರಿಯ ಪತ್ತೇದಾರಿ ಕಾದಂಬರಿಗಳನ್ನು ಮತ್ತೆ ಆಧುನಿಕವಾಗಿ ಮುದ್ರಿಸಿ, ಕನ್ನಡ ಓದುಗರ ಮುಂದಿಡುತ್ತಿದ್ದೇವೆ. 'ಮೂರನೆಯ ಕೀಲಿಕೈ, ಕಪ್ಪು ನಾಯಿ, ಬೆದರು ಬೊಂಬೆ, ಡೊಂಕುಮರ, ಸೀಳು ನಕ್ಷತ್ರ, ರಹಸ್ಯ ಪತ್ರ, ಕೆಂಪು ಮಣ್ಣು, ಪಯಣದ ಕೊನೆ, ಕೋವಿ ಕುಂಚ, ವರ್ಣಚಕ್ರ, ಸೀಮಾರೇಖೆ, ಮರಳು ಸರಪಣಿ, ಹಿಮಪಾತ, ದಿಬ್ಬದ ಬಂಗಲೆ, ಸರ್ಪದಂಡೆ, ಸೇಡಿನ ಹಕ್ಕಿ..., ಮುಂತಾದ ಶ್ರೀ ಟಿ. ಕೆ. ರಾಮರಾವ್' ಅವರ ಜನಪ್ರಿಯ ಪತ್ತೇದಾರಿ ಕಾದಂಬರಿಗಳೆಲ್ಲಾ ಒಂದೊಂದಾಗಿ ಕನ್ನಡಿಗರ ಕೈ ಸೇರಲಿವೆ.

ಟಿ. ಕೆ. ರಾಮರಾವ್

ಸೌಮ್ಯ. ಎಂ. ಪ್ರಕಾಶನ

ಬೆದರು ಬೊಂಬೆ ಮತ್ತು ಡೊಂಕು ಮರ | Harivu Books