HomeStore

ಗಾಂಧೀ ತತ್ವ ಚಿಂತನೆ

Product image 1

ಗಾಂಧೀ ತತ್ವ ಚಿಂತನೆ

ಇಂದಿನ ಜಾಗತೀಕರಣ ಹಾಗೂ ಹಿಂಸೆಯ ವಾತಾವರಣದಲ್ಲಿ, ನಲುಗುತ್ತಿರುವ ಮಾನವೀಯ ಮೌಲ್ಯಗಳನ್ನು ಹುಡುಕುವ ಮತ್ತು ಹುಟ್ಟುಹಾಕುವ ಬರಹಗಳನ್ನು ಪ್ರೋತ್ಸಾಹಿಸುವ ಕೆಲಸವು ಆಗಬೇಕಾಗಿದೆ. ಒಟ್ಟಾರೆಯಾಗಿ ಆಲೋಚನೆಗಳ ಮತ್ತು ಸಿದ್ಧಾಂತಗಳ ಮೌಲೀಕರಣದ ಅಗತ್ಯವನ್ನು ಮನಗಂಡಿರುವ ಕನ್ನಡ ವಿಶ್ವವಿದ್ಯಾಲಯ, ದೇಸಿ ಮತ್ತು ಸಾಂಪ್ರದಾಯಿಕ ಮೌಲ್ಯಗಳ ನಡುವೆ ಮುಖಾಮುಖಿಯೊಂದನ್ನು ಹುಟ್ಟುಹಾಕುವ ಮೂಲಕ ಸತ್ಯದ ಬೆಳಕಿನೆಡೆಗೆ ಕೊಂಡೊಯ್ಯುವ ಪ್ರಯತ್ನವನ್ನು ಮಾಡುತ್ತಿದೆಯೆಂಬ ಆಶಯ ಲೇಖಕರದ್ದು.
ಇಂದಿನ ಜಾಗತೀಕರಣ ಹಾಗೂ ಹಿಂಸೆಯ ವಾತಾವರಣದಲ್ಲಿ, ನಲುಗುತ್ತಿರುವ ಮಾನವೀಯ ಮೌಲ್ಯಗಳನ್ನು ಹುಡುಕುವ ಮತ್ತು ಹುಟ್ಟುಹಾಕುವ ಬರಹಗಳನ್ನು ಪ್ರೋತ್ಸಾಹಿಸುವ ಕೆಲಸವು ಆಗಬೇಕಾಗಿದೆ. ಒಟ್ಟಾರೆಯಾಗಿ ಆಲೋಚನೆಗಳ ಮತ್ತು ಸಿದ್ಧಾಂತಗಳ ಮೌಲೀಕರಣದ ಅಗತ್ಯವನ್ನು ಮನಗಂಡಿರುವ ಕನ್ನಡ ವಿಶ್ವವಿದ್ಯಾಲಯ, ದೇಸಿ ಮತ್ತು ಸಾಂಪ್ರದಾಯಿಕ ಮೌಲ್ಯಗಳ ನಡುವೆ ಮುಖಾಮುಖಿಯೊಂದನ್ನು ಹುಟ್ಟುಹಾಕುವ ಮೂಲಕ ಸತ್ಯದ ಬೆಳಕಿನೆಡೆಗೆ ಕೊಂಡೊಯ್ಯುವ ಪ್ರಯತ್ನವನ್ನು ಮಾಡುತ್ತಿದೆಯೆಂಬ ಆಶಯ ಲೇಖಕರದ್ದು.
$0.86
ಗಾಂಧೀ ತತ್ವ ಚಿಂತನೆ
$0.86

Description

ಇಂದಿನ ಜಾಗತೀಕರಣ ಹಾಗೂ ಹಿಂಸೆಯ ವಾತಾವರಣದಲ್ಲಿ, ನಲುಗುತ್ತಿರುವ ಮಾನವೀಯ ಮೌಲ್ಯಗಳನ್ನು ಹುಡುಕುವ ಮತ್ತು ಹುಟ್ಟುಹಾಕುವ ಬರಹಗಳನ್ನು ಪ್ರೋತ್ಸಾಹಿಸುವ ಕೆಲಸವು ಆಗಬೇಕಾಗಿದೆ. ಒಟ್ಟಾರೆಯಾಗಿ ಆಲೋಚನೆಗಳ ಮತ್ತು ಸಿದ್ಧಾಂತಗಳ ಮೌಲೀಕರಣದ ಅಗತ್ಯವನ್ನು ಮನಗಂಡಿರುವ ಕನ್ನಡ ವಿಶ್ವವಿದ್ಯಾಲಯ, ದೇಸಿ ಮತ್ತು ಸಾಂಪ್ರದಾಯಿಕ ಮೌಲ್ಯಗಳ ನಡುವೆ ಮುಖಾಮುಖಿಯೊಂದನ್ನು ಹುಟ್ಟುಹಾಕುವ ಮೂಲಕ ಸತ್ಯದ ಬೆಳಕಿನೆಡೆಗೆ ಕೊಂಡೊಯ್ಯುವ ಪ್ರಯತ್ನವನ್ನು ಮಾಡುತ್ತಿದೆಯೆಂಬ ಆಶಯ ಲೇಖಕರದ್ದು.
ಗಾಂಧೀ ತತ್ವ ಚಿಂತನೆ | Harivu Books