
ಕಪಿಲಿಪಿಸಾರ
ಭಾರತದ ಸಸ್ಯರಾಶಿಯ ಬಗ್ಗೆ ಮಾಹಿತಿ ಖಜಾನೆಯೊಂದನ್ನು ತಯಾರಿಸುತ್ತಿದ್ದಾಗ, ಭಾರತೀಯರೇ ಆದ ಹಿರಿಯರೊಬ್ಬರು ನಮ್ಮಲ್ಲಿಗೆ ಬಂದು, ಆ ಮಾಹಿತಿಯನ್ನು ಮತ್ತು ಅದರ ಮೇಲಿನ ಸಂಪೂರ್ಣ ಅಧಿಕಾರವನ್ನು ಅಪಾರವಾದ ಬೆಲೆಗೆ ಕೊಳ್ಳುವ ಅಭಿಲಾಷೆ ವ್ಯಕ್ತಪಡಿಸಿದ್ದು, ನಮ್ಮೆಲ್ಲರಲ್ಲೂ ಆತೀವ ಆಶ್ಚರ್ಯ ಉಂಟುಮಾಡಿತ್ತು. ನಾವು ಕಲೆಹಾಕಿ ಸಂಸ್ಕರಿಸುತ್ತಿದ್ದ ಮಾಹಿತಿಯ ಉದ್ದೇಶ ಮತ್ತು ಉಪಯೋಗಗಳ ಅರಿವು ನಮಗಿದ್ದರೂ, ಅದು ಅಷ್ಟು ಬೆಲೆ ಬಾಳುವಂತಹುದೆಂದು ತಿಳಿದು ಖುಷಿಯಾಗಿತ್ತು. ಆದರೆ ಇದರ ಬೆನ್ನಲ್ಲಿಯೇ ಹಲವು ವಿದೇಶೀಯರು, ಅದೇ ಮಾಹಿತಿ ಖಜಾನೆಯ ವಾರಸುತನಕ್ಕೆ ಭಾಗಿಯಾಗುವ ಕುತಂತ್ರ ತೋರಿದ್ದು ನಮ್ಮಲ್ಲಿ ಗಾಬರಿಯನ್ನೂ ಉಂಟುಮಾಡಿತ್ತು.
ಭಾರತದ ಸಸ್ಯರಾಶಿಯ ಬಗ್ಗೆ ಮಾಹಿತಿ ಖಜಾನೆಯೊಂದನ್ನು ತಯಾರಿಸುತ್ತಿದ್ದಾಗ, ಭಾರತೀಯರೇ ಆದ ಹಿರಿಯರೊಬ್ಬರು ನಮ್ಮಲ್ಲಿಗೆ ಬಂದು, ಆ ಮಾಹಿತಿಯನ್ನು ಮತ್ತು ಅದರ ಮೇಲಿನ ಸಂಪೂರ್ಣ ಅಧಿಕಾರವನ್ನು ಅಪಾರವಾದ ಬೆಲೆಗೆ ಕೊಳ್ಳುವ ಅಭಿಲಾಷೆ ವ್ಯಕ್ತಪಡಿಸಿದ್ದು, ನಮ್ಮೆಲ್ಲರಲ್ಲೂ ಆತೀವ ಆಶ್ಚರ್ಯ ಉಂಟುಮಾಡಿತ್ತು. ನಾವು ಕಲೆಹಾಕಿ ಸಂಸ್ಕರಿಸುತ್ತಿದ್ದ ಮಾಹಿತಿಯ ಉದ್ದೇಶ ಮತ್ತು ಉಪಯೋಗಗಳ ಅರಿವು ನಮಗಿದ್ದರೂ, ಅದು ಅಷ್ಟು ಬೆಲೆ ಬಾಳುವಂತಹುದೆಂದು ತಿಳಿದು ಖುಷಿಯಾಗಿತ್ತು. ಆದರೆ ಇದರ ಬೆನ್ನಲ್ಲಿಯೇ ಹಲವು ವಿದೇಶೀಯರು, ಅದೇ ಮಾಹಿತಿ ಖಜಾನೆಯ ವಾರಸುತನಕ್ಕೆ ಭಾಗಿಯಾಗುವ ಕುತಂತ್ರ ತೋರಿದ್ದು ನಮ್ಮಲ್ಲಿ ಗಾಬರಿಯನ್ನೂ ಉಂಟುಮಾಡಿತ್ತು.
Description
ಭಾರತದ ಸಸ್ಯರಾಶಿಯ ಬಗ್ಗೆ ಮಾಹಿತಿ ಖಜಾನೆಯೊಂದನ್ನು ತಯಾರಿಸುತ್ತಿದ್ದಾಗ, ಭಾರತೀಯರೇ ಆದ ಹಿರಿಯರೊಬ್ಬರು ನಮ್ಮಲ್ಲಿಗೆ ಬಂದು, ಆ ಮಾಹಿತಿಯನ್ನು ಮತ್ತು ಅದರ ಮೇಲಿನ ಸಂಪೂರ್ಣ ಅಧಿಕಾರವನ್ನು ಅಪಾರವಾದ ಬೆಲೆಗೆ ಕೊಳ್ಳುವ ಅಭಿಲಾಷೆ ವ್ಯಕ್ತಪಡಿಸಿದ್ದು, ನಮ್ಮೆಲ್ಲರಲ್ಲೂ ಆತೀವ ಆಶ್ಚರ್ಯ ಉಂಟುಮಾಡಿತ್ತು. ನಾವು ಕಲೆಹಾಕಿ ಸಂಸ್ಕರಿಸುತ್ತಿದ್ದ ಮಾಹಿತಿಯ ಉದ್ದೇಶ ಮತ್ತು ಉಪಯೋಗಗಳ ಅರಿವು ನಮಗಿದ್ದರೂ, ಅದು ಅಷ್ಟು ಬೆಲೆ ಬಾಳುವಂತಹುದೆಂದು ತಿಳಿದು ಖುಷಿಯಾಗಿತ್ತು. ಆದರೆ ಇದರ ಬೆನ್ನಲ್ಲಿಯೇ ಹಲವು ವಿದೇಶೀಯರು, ಅದೇ ಮಾಹಿತಿ ಖಜಾನೆಯ ವಾರಸುತನಕ್ಕೆ ಭಾಗಿಯಾಗುವ ಕುತಂತ್ರ ತೋರಿದ್ದು ನಮ್ಮಲ್ಲಿ ಗಾಬರಿಯನ್ನೂ ಉಂಟುಮಾಡಿತ್ತು.











