
ಮಹಾಭಾರತ ಹೇಳಿಯೂ ಹೇಳದ್ದು
ಮಹಾಭಾರತ ಓದಿಲ್ಲದವರಿಗೂ ಅಲ್ಲಿನ ಕಥೆಗಳು ಅಪರಿಚಿತವೇನಲ್ಲ. ಯಾರೋ ಹೇಳಿದ, ಎಲ್ಲೋ ಓದಿದ, ಎಲ್ಲೋ ಕೇಳಿದ ಈ ಕಥೆಗಳನ್ನು ಒಂದೆಡೆ ಗಮನಿಸಿದಾಗ, ಅರೆ! ಇವೆಲ್ಲಾ ಮಹಾಭಾರತದಲ್ಲಿವೆಯೇ ಎಂದು ಅಚ್ಚರಿಯಾಗುತ್ತದೆ. ಮೂಲ ಕಥೆಯೊಂದಿಗೆ ಈ ಉಪಕಥೆಗಳೂ ಹಾಸು ಹೊಕ್ಕಾಗಿವೆ. ಒಂದು ವಿಷಯ / ಘಟನೆಯನ್ನು ಇನ್ನೊಬ್ಬರಿಗೆ ಹೇಳುವಾಗ ಒಂದು ಉಪಕಥೆಯನ್ನು ಬಳಸಿಕೊಳ್ಳುವುದು ಇಲ್ಲಿಯ ಸ್ವಾರಸ್ಯ, ಹಾಗಾಗಿ ಮಹಾಭಾರತ, ನೂರಾರು ಉಪಕಥೆಗಳ ಸಮುದ್ರವೇ ಆಗಿದೆ.
ಮೂಲ ಕಥೆಯೊಂದಿಗೆ ಓದಿದಾಗ ಅಲ್ಲಿಯ ಭಾಗವಾಗಿವೇ ಕಾಣುವ ಕಥೆಗಳು, ಸ್ವತಂತ್ರ ಕಥೆಗಳಾಗಿಯೂ ಪ್ರಸಿದ್ಧವಾಗಿವೆ. ಕಿರಾತಾರ್ಜುನೀಯ, ನಳದಮಯಂತಿ, ಶಾಕುಂತಲ ಮುಂತಾದ ಕಥೆಗಳಂತೂ ಸ್ವತಂತ್ರವಾಗಿ ಬೆಳೆದು ಪ್ರತ್ಯೇಕ ಗ್ರಂಥಗಳ ಸ್ವರೂಪತಾಳಿವೆ.
ಇಡೀ ಮಹಾಭಾರತವೇ ಒಂದು ನೀತಿಕಥೆ. ಇಲ್ಲಿಯ ಉಪಕಥೆಗಳೂ ಅದಕ್ಕೆ ಹೊರತಲ್ಲ. ರಂಜನೆ, ನೀತಿ, ಹಾಸ್ಯ, ಶೃಂಗಾರ ಮುಂತಾದವುಗಳನ್ನೊಳಗೊಂಡ ಈ ಕಥೆಗಳು ಮೂಲ ಕಥೆಯಂತೆಯೇ ರಂಜಿಸುತ್ತವೆ. ಈ ಕಥೆಗಳ ಸ್ವಾರಸ್ಯವನ್ನು ಓದಿಯೇ ತಿಳಿಯಬೇಕು.
- ಪ್ರಕಾಶ್ ಕಂಬತ್ತಳ್ಳಿ
ಮೂಲ ಕಥೆಯೊಂದಿಗೆ ಓದಿದಾಗ ಅಲ್ಲಿಯ ಭಾಗವಾಗಿವೇ ಕಾಣುವ ಕಥೆಗಳು, ಸ್ವತಂತ್ರ ಕಥೆಗಳಾಗಿಯೂ ಪ್ರಸಿದ್ಧವಾಗಿವೆ. ಕಿರಾತಾರ್ಜುನೀಯ, ನಳದಮಯಂತಿ, ಶಾಕುಂತಲ ಮುಂತಾದ ಕಥೆಗಳಂತೂ ಸ್ವತಂತ್ರವಾಗಿ ಬೆಳೆದು ಪ್ರತ್ಯೇಕ ಗ್ರಂಥಗಳ ಸ್ವರೂಪತಾಳಿವೆ.
ಇಡೀ ಮಹಾಭಾರತವೇ ಒಂದು ನೀತಿಕಥೆ. ಇಲ್ಲಿಯ ಉಪಕಥೆಗಳೂ ಅದಕ್ಕೆ ಹೊರತಲ್ಲ. ರಂಜನೆ, ನೀತಿ, ಹಾಸ್ಯ, ಶೃಂಗಾರ ಮುಂತಾದವುಗಳನ್ನೊಳಗೊಂಡ ಈ ಕಥೆಗಳು ಮೂಲ ಕಥೆಯಂತೆಯೇ ರಂಜಿಸುತ್ತವೆ. ಈ ಕಥೆಗಳ ಸ್ವಾರಸ್ಯವನ್ನು ಓದಿಯೇ ತಿಳಿಯಬೇಕು.
- ಪ್ರಕಾಶ್ ಕಂಬತ್ತಳ್ಳಿ
ಮಹಾಭಾರತ ಓದಿಲ್ಲದವರಿಗೂ ಅಲ್ಲಿನ ಕಥೆಗಳು ಅಪರಿಚಿತವೇನಲ್ಲ. ಯಾರೋ ಹೇಳಿದ, ಎಲ್ಲೋ ಓದಿದ, ಎಲ್ಲೋ ಕೇಳಿದ ಈ ಕಥೆಗಳನ್ನು ಒಂದೆಡೆ ಗಮನಿಸಿದಾಗ, ಅರೆ! ಇವೆಲ್ಲಾ ಮಹಾಭಾರತದಲ್ಲಿವೆಯೇ ಎಂದು ಅಚ್ಚರಿಯಾಗುತ್ತದೆ. ಮೂಲ ಕಥೆಯೊಂದಿಗೆ ಈ ಉಪಕಥೆಗಳೂ ಹಾಸು ಹೊಕ್ಕಾಗಿವೆ. ಒಂದು ವಿಷಯ / ಘಟನೆಯನ್ನು ಇನ್ನೊಬ್ಬರಿಗೆ ಹೇಳುವಾಗ ಒಂದು ಉಪಕಥೆಯನ್ನು ಬಳಸಿಕೊಳ್ಳುವುದು ಇಲ್ಲಿಯ ಸ್ವಾರಸ್ಯ, ಹಾಗಾಗಿ ಮಹಾಭಾರತ, ನೂರಾರು ಉಪಕಥೆಗಳ ಸಮುದ್ರವೇ ಆಗಿದೆ.
ಮೂಲ ಕಥೆಯೊಂದಿಗೆ ಓದಿದಾಗ ಅಲ್ಲಿಯ ಭಾಗವಾಗಿವೇ ಕಾಣುವ ಕಥೆಗಳು, ಸ್ವತಂತ್ರ ಕಥೆಗಳಾಗಿಯೂ ಪ್ರಸಿದ್ಧವಾಗಿವೆ. ಕಿರಾತಾರ್ಜುನೀಯ, ನಳದಮಯಂತಿ, ಶಾಕುಂತಲ ಮುಂತಾದ ಕಥೆಗಳಂತೂ ಸ್ವತಂತ್ರವಾಗಿ ಬೆಳೆದು ಪ್ರತ್ಯೇಕ ಗ್ರಂಥಗಳ ಸ್ವರೂಪತಾಳಿವೆ.
ಇಡೀ ಮಹಾಭಾರತವೇ ಒಂದು ನೀತಿಕಥೆ. ಇಲ್ಲಿಯ ಉಪಕಥೆಗಳೂ ಅದಕ್ಕೆ ಹೊರತಲ್ಲ. ರಂಜನೆ, ನೀತಿ, ಹಾಸ್ಯ, ಶೃಂಗಾರ ಮುಂತಾದವುಗಳನ್ನೊಳಗೊಂಡ ಈ ಕಥೆಗಳು ಮೂಲ ಕಥೆಯಂತೆಯೇ ರಂಜಿಸುತ್ತವೆ. ಈ ಕಥೆಗಳ ಸ್ವಾರಸ್ಯವನ್ನು ಓದಿಯೇ ತಿಳಿಯಬೇಕು.
- ಪ್ರಕಾಶ್ ಕಂಬತ್ತಳ್ಳಿ
ಮೂಲ ಕಥೆಯೊಂದಿಗೆ ಓದಿದಾಗ ಅಲ್ಲಿಯ ಭಾಗವಾಗಿವೇ ಕಾಣುವ ಕಥೆಗಳು, ಸ್ವತಂತ್ರ ಕಥೆಗಳಾಗಿಯೂ ಪ್ರಸಿದ್ಧವಾಗಿವೆ. ಕಿರಾತಾರ್ಜುನೀಯ, ನಳದಮಯಂತಿ, ಶಾಕುಂತಲ ಮುಂತಾದ ಕಥೆಗಳಂತೂ ಸ್ವತಂತ್ರವಾಗಿ ಬೆಳೆದು ಪ್ರತ್ಯೇಕ ಗ್ರಂಥಗಳ ಸ್ವರೂಪತಾಳಿವೆ.
ಇಡೀ ಮಹಾಭಾರತವೇ ಒಂದು ನೀತಿಕಥೆ. ಇಲ್ಲಿಯ ಉಪಕಥೆಗಳೂ ಅದಕ್ಕೆ ಹೊರತಲ್ಲ. ರಂಜನೆ, ನೀತಿ, ಹಾಸ್ಯ, ಶೃಂಗಾರ ಮುಂತಾದವುಗಳನ್ನೊಳಗೊಂಡ ಈ ಕಥೆಗಳು ಮೂಲ ಕಥೆಯಂತೆಯೇ ರಂಜಿಸುತ್ತವೆ. ಈ ಕಥೆಗಳ ಸ್ವಾರಸ್ಯವನ್ನು ಓದಿಯೇ ತಿಳಿಯಬೇಕು.
- ಪ್ರಕಾಶ್ ಕಂಬತ್ತಳ್ಳಿ
$0.52
Original: $1.73
-70%ಮಹಾಭಾರತ ಹೇಳಿಯೂ ಹೇಳದ್ದು—
$1.73
$0.52Description
ಮಹಾಭಾರತ ಓದಿಲ್ಲದವರಿಗೂ ಅಲ್ಲಿನ ಕಥೆಗಳು ಅಪರಿಚಿತವೇನಲ್ಲ. ಯಾರೋ ಹೇಳಿದ, ಎಲ್ಲೋ ಓದಿದ, ಎಲ್ಲೋ ಕೇಳಿದ ಈ ಕಥೆಗಳನ್ನು ಒಂದೆಡೆ ಗಮನಿಸಿದಾಗ, ಅರೆ! ಇವೆಲ್ಲಾ ಮಹಾಭಾರತದಲ್ಲಿವೆಯೇ ಎಂದು ಅಚ್ಚರಿಯಾಗುತ್ತದೆ. ಮೂಲ ಕಥೆಯೊಂದಿಗೆ ಈ ಉಪಕಥೆಗಳೂ ಹಾಸು ಹೊಕ್ಕಾಗಿವೆ. ಒಂದು ವಿಷಯ / ಘಟನೆಯನ್ನು ಇನ್ನೊಬ್ಬರಿಗೆ ಹೇಳುವಾಗ ಒಂದು ಉಪಕಥೆಯನ್ನು ಬಳಸಿಕೊಳ್ಳುವುದು ಇಲ್ಲಿಯ ಸ್ವಾರಸ್ಯ, ಹಾಗಾಗಿ ಮಹಾಭಾರತ, ನೂರಾರು ಉಪಕಥೆಗಳ ಸಮುದ್ರವೇ ಆಗಿದೆ.
ಮೂಲ ಕಥೆಯೊಂದಿಗೆ ಓದಿದಾಗ ಅಲ್ಲಿಯ ಭಾಗವಾಗಿವೇ ಕಾಣುವ ಕಥೆಗಳು, ಸ್ವತಂತ್ರ ಕಥೆಗಳಾಗಿಯೂ ಪ್ರಸಿದ್ಧವಾಗಿವೆ. ಕಿರಾತಾರ್ಜುನೀಯ, ನಳದಮಯಂತಿ, ಶಾಕುಂತಲ ಮುಂತಾದ ಕಥೆಗಳಂತೂ ಸ್ವತಂತ್ರವಾಗಿ ಬೆಳೆದು ಪ್ರತ್ಯೇಕ ಗ್ರಂಥಗಳ ಸ್ವರೂಪತಾಳಿವೆ.
ಇಡೀ ಮಹಾಭಾರತವೇ ಒಂದು ನೀತಿಕಥೆ. ಇಲ್ಲಿಯ ಉಪಕಥೆಗಳೂ ಅದಕ್ಕೆ ಹೊರತಲ್ಲ. ರಂಜನೆ, ನೀತಿ, ಹಾಸ್ಯ, ಶೃಂಗಾರ ಮುಂತಾದವುಗಳನ್ನೊಳಗೊಂಡ ಈ ಕಥೆಗಳು ಮೂಲ ಕಥೆಯಂತೆಯೇ ರಂಜಿಸುತ್ತವೆ. ಈ ಕಥೆಗಳ ಸ್ವಾರಸ್ಯವನ್ನು ಓದಿಯೇ ತಿಳಿಯಬೇಕು.
- ಪ್ರಕಾಶ್ ಕಂಬತ್ತಳ್ಳಿ
ಮೂಲ ಕಥೆಯೊಂದಿಗೆ ಓದಿದಾಗ ಅಲ್ಲಿಯ ಭಾಗವಾಗಿವೇ ಕಾಣುವ ಕಥೆಗಳು, ಸ್ವತಂತ್ರ ಕಥೆಗಳಾಗಿಯೂ ಪ್ರಸಿದ್ಧವಾಗಿವೆ. ಕಿರಾತಾರ್ಜುನೀಯ, ನಳದಮಯಂತಿ, ಶಾಕುಂತಲ ಮುಂತಾದ ಕಥೆಗಳಂತೂ ಸ್ವತಂತ್ರವಾಗಿ ಬೆಳೆದು ಪ್ರತ್ಯೇಕ ಗ್ರಂಥಗಳ ಸ್ವರೂಪತಾಳಿವೆ.
ಇಡೀ ಮಹಾಭಾರತವೇ ಒಂದು ನೀತಿಕಥೆ. ಇಲ್ಲಿಯ ಉಪಕಥೆಗಳೂ ಅದಕ್ಕೆ ಹೊರತಲ್ಲ. ರಂಜನೆ, ನೀತಿ, ಹಾಸ್ಯ, ಶೃಂಗಾರ ಮುಂತಾದವುಗಳನ್ನೊಳಗೊಂಡ ಈ ಕಥೆಗಳು ಮೂಲ ಕಥೆಯಂತೆಯೇ ರಂಜಿಸುತ್ತವೆ. ಈ ಕಥೆಗಳ ಸ್ವಾರಸ್ಯವನ್ನು ಓದಿಯೇ ತಿಳಿಯಬೇಕು.
- ಪ್ರಕಾಶ್ ಕಂಬತ್ತಳ್ಳಿ












