HomeStore

ಮೆರವಣಿಗೆ

Product image 1

ಮೆರವಣಿಗೆ

ಶ್ರೀ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ವಿಶಿಷ್ಟ ಲೇಖಕರು. ಸ್ವಾತಂತ್ರ ಹೋರಾಟದ ಭಾಗವಾಗಿ ಬೆಳೆದ ಭಾವಕೋಶವುಳ್ಳ ಗೊರೂರರ ಸಾಹಿತ್ಯವು ಸಾಮಾಜಿಕ - ರಾಜಕೀಯ ಇತಿಹಾಸದ ಕೆಲವು ಮಹತ್ವಪೂರ್ಣ ಗುರುತುಗಳನ್ನು ದಾಖಲಿಸಿದೆ. ಕತೆ, ಪ್ರಬಂಧ, ಲಲಿತ ಪ್ರಬಂಧ - ಹೀಗೆ ಯಾವುದೇ ಪ್ರಕಾರದಲ್ಲಿ ಬರೆದರೂ ಪರಸ್ಪರ ಸಂಬಂಧ ಸ್ಥಾಪಿಸುವ ಶೈಲಿಯನ್ನು ರೂಢಿಸಿಕೊಂಡ ಗೊರೂರರು ಬದುಕಿನ ಚಲನಶೀಲತೆಗೆ ಎಂದೂ ಬೆನ್ನು ತೋರಿಸಿದವರಲ್ಲ ಹೀಗಾಗಿ ಅವರ ಸಾಹಿತ್ಯವು ಚಲನಶೀಲ ಮೌಲ್ಯಗಳನ್ನು ಒಳಗೊಳ್ಳುತ್ತಲೇ ಸಮಕಾಲೀನವಾಗುತ್ತದೆ : ವರ್ತಮಾನದಲ್ಲಿ ಉಸಿರಾಡುತ್ತದೆ. ಗೊರೂರು ಸಾಹಿತ್ಯದಲ್ಲಿ ಮೈತಳೆದ ಕೆಲವು ವ್ಯಕ್ತಿಚಿತ್ರಗಳು ಸಾಂಸ್ಕೃತಿಕ ಚೌಕಟ್ಟಿನ ಸಾಮಾಜಿಕ ಅಂತಃಸತ್ವವಾಗಿ ಅರಳುತ್ತವೆ. ಸರಳ, ಸಂವಹನಶೀಲ ಸಾಹಿತ್ಯ ರಚನೆಯ ಮೂಲಕ ಸಂಕೀರ್ಣ ಬದುಕಿನ ವಿವರಗಳನ್ನು ನಿರೂಪಿಸುವ ಗೊರೂರರು ತಮಗೆ ತಾವೇ ಒಂದು ಮಾದರಿಯಾಗಿದ್ದಾರೆ. ಈ ಮಾದರಿಯೊಂದಿಗೆ ನಡೆಸುವ ಮಾತುಕತೆಯ ಮೂಲಕ ಅರ್ಥಪೂರ್ಣ ಚಿಂತನೆ ಹೊರಹೊಮ್ಮುವಂತಾಗಲಿ. ಶ್ರೀ ಸಂಜಯ ಅಡಿಗ ಅವರು ಗೊರೂರರ ಎಲ್ಲ ಕೃತಿಗಳ ಮರುಮುದ್ರಣ ಮಾಡಿದ್ದು, ಇದು ಮರು ಚಿಂತನೆಗೆ ಪ್ರೇರಣೆಯಾಗಲಿ.

- ಪ್ರೊ. ಬರಗೂರು ರಾಮಚಂದ್ರಪ್ಪ

ಶ್ರೀ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ವಿಶಿಷ್ಟ ಲೇಖಕರು. ಸ್ವಾತಂತ್ರ ಹೋರಾಟದ ಭಾಗವಾಗಿ ಬೆಳೆದ ಭಾವಕೋಶವುಳ್ಳ ಗೊರೂರರ ಸಾಹಿತ್ಯವು ಸಾಮಾಜಿಕ - ರಾಜಕೀಯ ಇತಿಹಾಸದ ಕೆಲವು ಮಹತ್ವಪೂರ್ಣ ಗುರುತುಗಳನ್ನು ದಾಖಲಿಸಿದೆ. ಕತೆ, ಪ್ರಬಂಧ, ಲಲಿತ ಪ್ರಬಂಧ - ಹೀಗೆ ಯಾವುದೇ ಪ್ರಕಾರದಲ್ಲಿ ಬರೆದರೂ ಪರಸ್ಪರ ಸಂಬಂಧ ಸ್ಥಾಪಿಸುವ ಶೈಲಿಯನ್ನು ರೂಢಿಸಿಕೊಂಡ ಗೊರೂರರು ಬದುಕಿನ ಚಲನಶೀಲತೆಗೆ ಎಂದೂ ಬೆನ್ನು ತೋರಿಸಿದವರಲ್ಲ ಹೀಗಾಗಿ ಅವರ ಸಾಹಿತ್ಯವು ಚಲನಶೀಲ ಮೌಲ್ಯಗಳನ್ನು ಒಳಗೊಳ್ಳುತ್ತಲೇ ಸಮಕಾಲೀನವಾಗುತ್ತದೆ : ವರ್ತಮಾನದಲ್ಲಿ ಉಸಿರಾಡುತ್ತದೆ. ಗೊರೂರು ಸಾಹಿತ್ಯದಲ್ಲಿ ಮೈತಳೆದ ಕೆಲವು ವ್ಯಕ್ತಿಚಿತ್ರಗಳು ಸಾಂಸ್ಕೃತಿಕ ಚೌಕಟ್ಟಿನ ಸಾಮಾಜಿಕ ಅಂತಃಸತ್ವವಾಗಿ ಅರಳುತ್ತವೆ. ಸರಳ, ಸಂವಹನಶೀಲ ಸಾಹಿತ್ಯ ರಚನೆಯ ಮೂಲಕ ಸಂಕೀರ್ಣ ಬದುಕಿನ ವಿವರಗಳನ್ನು ನಿರೂಪಿಸುವ ಗೊರೂರರು ತಮಗೆ ತಾವೇ ಒಂದು ಮಾದರಿಯಾಗಿದ್ದಾರೆ. ಈ ಮಾದರಿಯೊಂದಿಗೆ ನಡೆಸುವ ಮಾತುಕತೆಯ ಮೂಲಕ ಅರ್ಥಪೂರ್ಣ ಚಿಂತನೆ ಹೊರಹೊಮ್ಮುವಂತಾಗಲಿ. ಶ್ರೀ ಸಂಜಯ ಅಡಿಗ ಅವರು ಗೊರೂರರ ಎಲ್ಲ ಕೃತಿಗಳ ಮರುಮುದ್ರಣ ಮಾಡಿದ್ದು, ಇದು ಮರು ಚಿಂತನೆಗೆ ಪ್ರೇರಣೆಯಾಗಲಿ.

- ಪ್ರೊ. ಬರಗೂರು ರಾಮಚಂದ್ರಪ್ಪ

$5.95
ಮೆರವಣಿಗೆ
$5.95

Description

ಶ್ರೀ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ವಿಶಿಷ್ಟ ಲೇಖಕರು. ಸ್ವಾತಂತ್ರ ಹೋರಾಟದ ಭಾಗವಾಗಿ ಬೆಳೆದ ಭಾವಕೋಶವುಳ್ಳ ಗೊರೂರರ ಸಾಹಿತ್ಯವು ಸಾಮಾಜಿಕ - ರಾಜಕೀಯ ಇತಿಹಾಸದ ಕೆಲವು ಮಹತ್ವಪೂರ್ಣ ಗುರುತುಗಳನ್ನು ದಾಖಲಿಸಿದೆ. ಕತೆ, ಪ್ರಬಂಧ, ಲಲಿತ ಪ್ರಬಂಧ - ಹೀಗೆ ಯಾವುದೇ ಪ್ರಕಾರದಲ್ಲಿ ಬರೆದರೂ ಪರಸ್ಪರ ಸಂಬಂಧ ಸ್ಥಾಪಿಸುವ ಶೈಲಿಯನ್ನು ರೂಢಿಸಿಕೊಂಡ ಗೊರೂರರು ಬದುಕಿನ ಚಲನಶೀಲತೆಗೆ ಎಂದೂ ಬೆನ್ನು ತೋರಿಸಿದವರಲ್ಲ ಹೀಗಾಗಿ ಅವರ ಸಾಹಿತ್ಯವು ಚಲನಶೀಲ ಮೌಲ್ಯಗಳನ್ನು ಒಳಗೊಳ್ಳುತ್ತಲೇ ಸಮಕಾಲೀನವಾಗುತ್ತದೆ : ವರ್ತಮಾನದಲ್ಲಿ ಉಸಿರಾಡುತ್ತದೆ. ಗೊರೂರು ಸಾಹಿತ್ಯದಲ್ಲಿ ಮೈತಳೆದ ಕೆಲವು ವ್ಯಕ್ತಿಚಿತ್ರಗಳು ಸಾಂಸ್ಕೃತಿಕ ಚೌಕಟ್ಟಿನ ಸಾಮಾಜಿಕ ಅಂತಃಸತ್ವವಾಗಿ ಅರಳುತ್ತವೆ. ಸರಳ, ಸಂವಹನಶೀಲ ಸಾಹಿತ್ಯ ರಚನೆಯ ಮೂಲಕ ಸಂಕೀರ್ಣ ಬದುಕಿನ ವಿವರಗಳನ್ನು ನಿರೂಪಿಸುವ ಗೊರೂರರು ತಮಗೆ ತಾವೇ ಒಂದು ಮಾದರಿಯಾಗಿದ್ದಾರೆ. ಈ ಮಾದರಿಯೊಂದಿಗೆ ನಡೆಸುವ ಮಾತುಕತೆಯ ಮೂಲಕ ಅರ್ಥಪೂರ್ಣ ಚಿಂತನೆ ಹೊರಹೊಮ್ಮುವಂತಾಗಲಿ. ಶ್ರೀ ಸಂಜಯ ಅಡಿಗ ಅವರು ಗೊರೂರರ ಎಲ್ಲ ಕೃತಿಗಳ ಮರುಮುದ್ರಣ ಮಾಡಿದ್ದು, ಇದು ಮರು ಚಿಂತನೆಗೆ ಪ್ರೇರಣೆಯಾಗಲಿ.

- ಪ್ರೊ. ಬರಗೂರು ರಾಮಚಂದ್ರಪ್ಪ

You may also like

NEW
Thumbnail 1

ಆತ್ಮಶ್ರೀಗಾಗಿ ನಿರಂಕುಶ ಮತಿಗಳಾಗಿ

$0.76

NEW
Thumbnail 1

ಕಾಡು ಮತ್ತು ಕ್ರೌರ‍್ಯ

$1.43

NEW
Thumbnail 1

ಗಿರಿಕಂದರ ಎಸ್ಟೇಟ್

$2.70

NEW
Thumbnail 1Thumbnail 2

ಮಕ್ಕಳೊಡನೆ ಆಟ-ಪಾಠ, ಒಡನಾಟ

$1.51

NEW
Thumbnail 1

ಚನ್ನಬಸವನಾಯಕ

$7.57

-70%NEW
Thumbnail 1

ಪುಟ್ಟಾರಿ ಆನೆ ಪುಟ್ ಪುಟ್

$5.41

$1.62

-70%NEW
Thumbnail 1

ಮಿಲನಿಯಮ್ - ೫ ನೆರೆಹೊರೆಯ ಗೆಳೆಯರು

$1.17

$0.35

-70%NEW
Thumbnail 1

ಮಿಲನಿಯಮ್ - ೪ ಚಂದ್ರನ ಚೂರು

$1.17

$0.35

-70%NEW
Thumbnail 1

ಮಿಲನಿಯಮ್ - ೧೨ ದೇಶವಿದೇಶ-೪

$1.17

$0.35

-70%NEW
Thumbnail 1

ಮಿಲನಿಯಮ್ - ೧೧ ದೇಶವಿದೇಶ-೩

$1.04

$0.31

-70%NEW
Thumbnail 1

ಮಿಲನಿಯಮ್ - ೧೩ ವಿಸ್ಮಯ ವಿಶ್ವ-೧

$1.17

$0.35

-70%NEW
Thumbnail 1

ಮಿಲನಿಯಮ್ - ೧೦ ದೇಶವಿದೇಶ-೨

$1.17

$0.35