HomeStore

ಮುಕ್ತಿ

Product image 1

ಮುಕ್ತಿ

ತ್ರಿವೇಣಿಯವರು ಸೆಪ್ಟಂಬರ್ ೧, ೧೯೨೮ರಂದು ಮಂಡ್ಯದಲ್ಲಿ ಜನಿಸಿದರು. ತಂದೆ ಬಿ.ಎಮ್.ಕೃಷ್ಣಸ್ವಾಮಿ ಪ್ರಸಿದ್ಧ ವಕೀಲರು, ತಾಯಿ ತಂಗಮ್ಮ. ಇವರ ಹೈಸ್ಕೂಲ್‍ವರೆಗಿನ ಶಿಕ್ಷಣ ಮಂಡ್ಯದಲ್ಲಿ ಆಯಿತು. ಕಾಲೇಜು ಶಿಕ್ಷಣ ಮೈಸೂರಿನಲ್ಲಿ ಆಯಿತು. ೧೯೪೭ರಲ್ಲಿ ಮಹಾರಾಣಿ ಕಾಲೇಜಿನಿಂದ ಮನಃಶಾಸ್ತ್ರದಲ್ಲಿ ಸಿದ್ದೇಗೌಡ ಚಿನ್ನದ ಪದಕದೊಂದಿಗೆ ಬಿ.ಎ.ಪದವಿ ಪಡೆದರು. ನಂತರ ಮೈಸೂರಿನಿಂದ ಮಂಡ್ಯಕ್ಕೆ ಬಂದು ಅಲ್ಲಿ ಪ್ರೌಢಶಾಲೆಯಲ್ಲಿ ಅಧ್ಯಾಪಕಿಯಾಗಿ ಸೇವೆ ಆರಂಭಿಸಿದರು.

ತ್ರಿವೇಣಿಯವರ ಜನ್ಮನಾಮ ಭಾಗೀರಥಿ. ಶಾಲೆಯಲ್ಲಿ ದಾಖಲಾದ ಹೆಸರು 'ಅನಸೂಯ'. ಅವರನ್ನು ಹತ್ತಿರದವರು 'ಅಂಚು' ಎಂದು ಕರೆಯುತ್ತಿದ್ದರು. 'ತ್ರಿವೇಣಿ' ಹೆಸರಿನಲ್ಲಿ ತಮ್ಮ ಮೊದಲ ಕಥೆಯನ್ನು ಪತ್ರಿಕೆಗೆ ಕಳಿಸಿದರು. ನಂತರ ಸಂಪಾದಕರಿಗೆ ಇವರ ನಿಜ ಹೆಸರು ತಿಳಿದರೂ 'ತ್ರಿವೇಣಿ' ಹೆಸರೇ ಚೆನ್ನಾಗಿದೆ ಅದನ್ನೇ ಮುಂದುವರಿಸಿ ಎಂದು ಹೇಳಿದರು. ಹಾಗೆ ಅನುಸುಯಾ ಅವರಿಗೆ ಕಾವ್ಯನಾಮ 'ತ್ರಿವೇಣಿ' ಎಂಬ ಹೆಸರೇ ಪ್ರಸಿದ್ಧವಾಯಿತು.
ಮೊದಲು ತ್ರಿವೇಣಿಯವರು ಬರೆದ ಕಥೆಗಳನ್ನು ಹಾಗೆಯೇ ಇಡುತ್ತಿದ್ದರು. ಒಮ್ಮೆ ಅವರ ತಾಯಿ ಅದನ್ನು ನೋಡಿ ಓದಿ ಪತ್ರಿಕೆಗಳಿಗೆ ಕಳಿಸಲು ಒತ್ತಾಯಿಸಿದರು. ಹಾಗೆ ಅವರು ಕಳಿಸಿದ ಕಥೆಗಳು ಪ್ರಕಟಗೊಂಡಾಗ ಆನಂದಪಟ್ಟರು. ಸಂಪಾದಕರೂ ಇವರನ್ನು ಪ್ರೋತ್ಸಾಹಿಸಿದರು.



ತ್ರಿವೇಣಿಯವರು ಸೆಪ್ಟಂಬರ್ ೧, ೧೯೨೮ರಂದು ಮಂಡ್ಯದಲ್ಲಿ ಜನಿಸಿದರು. ತಂದೆ ಬಿ.ಎಮ್.ಕೃಷ್ಣಸ್ವಾಮಿ ಪ್ರಸಿದ್ಧ ವಕೀಲರು, ತಾಯಿ ತಂಗಮ್ಮ. ಇವರ ಹೈಸ್ಕೂಲ್‍ವರೆಗಿನ ಶಿಕ್ಷಣ ಮಂಡ್ಯದಲ್ಲಿ ಆಯಿತು. ಕಾಲೇಜು ಶಿಕ್ಷಣ ಮೈಸೂರಿನಲ್ಲಿ ಆಯಿತು. ೧೯೪೭ರಲ್ಲಿ ಮಹಾರಾಣಿ ಕಾಲೇಜಿನಿಂದ ಮನಃಶಾಸ್ತ್ರದಲ್ಲಿ ಸಿದ್ದೇಗೌಡ ಚಿನ್ನದ ಪದಕದೊಂದಿಗೆ ಬಿ.ಎ.ಪದವಿ ಪಡೆದರು. ನಂತರ ಮೈಸೂರಿನಿಂದ ಮಂಡ್ಯಕ್ಕೆ ಬಂದು ಅಲ್ಲಿ ಪ್ರೌಢಶಾಲೆಯಲ್ಲಿ ಅಧ್ಯಾಪಕಿಯಾಗಿ ಸೇವೆ ಆರಂಭಿಸಿದರು.

ತ್ರಿವೇಣಿಯವರ ಜನ್ಮನಾಮ ಭಾಗೀರಥಿ. ಶಾಲೆಯಲ್ಲಿ ದಾಖಲಾದ ಹೆಸರು 'ಅನಸೂಯ'. ಅವರನ್ನು ಹತ್ತಿರದವರು 'ಅಂಚು' ಎಂದು ಕರೆಯುತ್ತಿದ್ದರು. 'ತ್ರಿವೇಣಿ' ಹೆಸರಿನಲ್ಲಿ ತಮ್ಮ ಮೊದಲ ಕಥೆಯನ್ನು ಪತ್ರಿಕೆಗೆ ಕಳಿಸಿದರು. ನಂತರ ಸಂಪಾದಕರಿಗೆ ಇವರ ನಿಜ ಹೆಸರು ತಿಳಿದರೂ 'ತ್ರಿವೇಣಿ' ಹೆಸರೇ ಚೆನ್ನಾಗಿದೆ ಅದನ್ನೇ ಮುಂದುವರಿಸಿ ಎಂದು ಹೇಳಿದರು. ಹಾಗೆ ಅನುಸುಯಾ ಅವರಿಗೆ ಕಾವ್ಯನಾಮ 'ತ್ರಿವೇಣಿ' ಎಂಬ ಹೆಸರೇ ಪ್ರಸಿದ್ಧವಾಯಿತು.
ಮೊದಲು ತ್ರಿವೇಣಿಯವರು ಬರೆದ ಕಥೆಗಳನ್ನು ಹಾಗೆಯೇ ಇಡುತ್ತಿದ್ದರು. ಒಮ್ಮೆ ಅವರ ತಾಯಿ ಅದನ್ನು ನೋಡಿ ಓದಿ ಪತ್ರಿಕೆಗಳಿಗೆ ಕಳಿಸಲು ಒತ್ತಾಯಿಸಿದರು. ಹಾಗೆ ಅವರು ಕಳಿಸಿದ ಕಥೆಗಳು ಪ್ರಕಟಗೊಂಡಾಗ ಆನಂದಪಟ್ಟರು. ಸಂಪಾದಕರೂ ಇವರನ್ನು ಪ್ರೋತ್ಸಾಹಿಸಿದರು.



$1.73
ಮುಕ್ತಿ
$1.73

Description

ತ್ರಿವೇಣಿಯವರು ಸೆಪ್ಟಂಬರ್ ೧, ೧೯೨೮ರಂದು ಮಂಡ್ಯದಲ್ಲಿ ಜನಿಸಿದರು. ತಂದೆ ಬಿ.ಎಮ್.ಕೃಷ್ಣಸ್ವಾಮಿ ಪ್ರಸಿದ್ಧ ವಕೀಲರು, ತಾಯಿ ತಂಗಮ್ಮ. ಇವರ ಹೈಸ್ಕೂಲ್‍ವರೆಗಿನ ಶಿಕ್ಷಣ ಮಂಡ್ಯದಲ್ಲಿ ಆಯಿತು. ಕಾಲೇಜು ಶಿಕ್ಷಣ ಮೈಸೂರಿನಲ್ಲಿ ಆಯಿತು. ೧೯೪೭ರಲ್ಲಿ ಮಹಾರಾಣಿ ಕಾಲೇಜಿನಿಂದ ಮನಃಶಾಸ್ತ್ರದಲ್ಲಿ ಸಿದ್ದೇಗೌಡ ಚಿನ್ನದ ಪದಕದೊಂದಿಗೆ ಬಿ.ಎ.ಪದವಿ ಪಡೆದರು. ನಂತರ ಮೈಸೂರಿನಿಂದ ಮಂಡ್ಯಕ್ಕೆ ಬಂದು ಅಲ್ಲಿ ಪ್ರೌಢಶಾಲೆಯಲ್ಲಿ ಅಧ್ಯಾಪಕಿಯಾಗಿ ಸೇವೆ ಆರಂಭಿಸಿದರು.

ತ್ರಿವೇಣಿಯವರ ಜನ್ಮನಾಮ ಭಾಗೀರಥಿ. ಶಾಲೆಯಲ್ಲಿ ದಾಖಲಾದ ಹೆಸರು 'ಅನಸೂಯ'. ಅವರನ್ನು ಹತ್ತಿರದವರು 'ಅಂಚು' ಎಂದು ಕರೆಯುತ್ತಿದ್ದರು. 'ತ್ರಿವೇಣಿ' ಹೆಸರಿನಲ್ಲಿ ತಮ್ಮ ಮೊದಲ ಕಥೆಯನ್ನು ಪತ್ರಿಕೆಗೆ ಕಳಿಸಿದರು. ನಂತರ ಸಂಪಾದಕರಿಗೆ ಇವರ ನಿಜ ಹೆಸರು ತಿಳಿದರೂ 'ತ್ರಿವೇಣಿ' ಹೆಸರೇ ಚೆನ್ನಾಗಿದೆ ಅದನ್ನೇ ಮುಂದುವರಿಸಿ ಎಂದು ಹೇಳಿದರು. ಹಾಗೆ ಅನುಸುಯಾ ಅವರಿಗೆ ಕಾವ್ಯನಾಮ 'ತ್ರಿವೇಣಿ' ಎಂಬ ಹೆಸರೇ ಪ್ರಸಿದ್ಧವಾಯಿತು.
ಮೊದಲು ತ್ರಿವೇಣಿಯವರು ಬರೆದ ಕಥೆಗಳನ್ನು ಹಾಗೆಯೇ ಇಡುತ್ತಿದ್ದರು. ಒಮ್ಮೆ ಅವರ ತಾಯಿ ಅದನ್ನು ನೋಡಿ ಓದಿ ಪತ್ರಿಕೆಗಳಿಗೆ ಕಳಿಸಲು ಒತ್ತಾಯಿಸಿದರು. ಹಾಗೆ ಅವರು ಕಳಿಸಿದ ಕಥೆಗಳು ಪ್ರಕಟಗೊಂಡಾಗ ಆನಂದಪಟ್ಟರು. ಸಂಪಾದಕರೂ ಇವರನ್ನು ಪ್ರೋತ್ಸಾಹಿಸಿದರು.



You may also like

NEW
Thumbnail 1

ಮುದ್ದೆ ಗಂಟು

$2.16

NEW
Thumbnail 1

ಪಂಪ ಭಾರತ ಓದು

$1.51

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

NEW
Thumbnail 1

ಸಂಪನ್ಮೂಲಗಳಿಗಾಗಿ ಸಮುದ್ರ ಮಥನ

$0.65

-70%NEW
Thumbnail 1Thumbnail 2

ಅಂಕಗಣಿತ

$0.81

$0.24

NEW
Thumbnail 1

ಏನು ...? ಗಣಿತ ಅಂದ್ರಾ...?

$1.35