HomeStore

ಪೂರ್ಣಚಂದ್ರನಿಗೆ ಮುಖವಾಡವಿಲ್ಲ

Product image 1

ಪೂರ್ಣಚಂದ್ರನಿಗೆ ಮುಖವಾಡವಿಲ್ಲ

ಕಾವ್ಯಕ್ಕೆ ಅನುಭವವೇ ಮೂಲದ್ರವ್ಯ ಎಂಬ ಮಾತು ಇದೆ. ಆದರೆ ತನ್ನ ಅನುಭವವನ್ನು ಹೇಳಿಬಿಡುವ ಆತುರದಲ್ಲಿ ಕಾವ್ಯಕ್ಕೆ ಸೂಕ್ಷ್ಮತೆ ಸಾಧಿಸಲಾಗದು, ಸಹೃದಯನು ದ್ರವಿಸಿದಾಗ ಮಾತ್ರ ಕವಿತೆ ತನ್ನ ಜನ್ಮ ಸಾರ್ಥಕತೆಯನ್ನು ಪಡೆಯುತ್ತದೆ. ಆಗ ಕವಿ ಕೂಡ ಸಾರ್ಥಕತೆಯನ್ನು ಪಡೆಯುತ್ತಾನೆ, ಫಕೀರ ಅವರ 'ಪೂರ್ಣಚಂದ್ರನಿಗೆ ಮುಖವಾಡವಿಲ್ಲ' ಸಂಕಲನದ ಕವಿತೆಗಳು ತಮ್ಮ ಜನಸಾರ್ಥಕತೆಯನ್ನು ಕಂಡುಕೊಂಡಿವೆ. ಕವಿಯೂ ಸಾರ್ಥಕತೆಯನ್ನು ಅನುಭವಿಸಿದ್ದಾನೆಂದು ನಾವು ನಿಖರವಾಗಿ ಹೇಳಬಹುದು.
ಪೂರ್ಣಚಂದಿರನಿಗೆ ಮುಖವಾಡವಿಲ್ಲದಿದ್ದರೂ ಪೂರ್ಣಚಂದ್ರನಾಗುವ ತನಕ ಮಾನವ ತನ್ನ ಬದುಕೆನ್ನುವ ಮುಖವಾಡದೊಳಗೇ ತನ್ನ ಇರವು ಹಾಗೂ ಅರಿವನ್ನು ತೋರುತ್ತಿರಬೇಕೆಂದು ನಿರ್ಧರಿಸಿ ಸಂಕಲನದ 41 ಕವನಗಳಿಂದ ಮುಖವಾಡದೊಳಗಿವೆ ಬದುಕು ಮತ್ತು ಮುಖವಾಡ ಕಳಚಿದಂತೆ ಸಿಗಬಹುದಾದ ಒಳಿತುಗಳನ್ನು ಅನಾವರಣ ಮಾಡಿದ್ದಾರೆ. ನಮ್ಮೆಲ್ಲರ ಬದುಕ ಭಾವಗೀತೆಯಂತೆ ಹೊರಬಂದಿರುವ ಫಕೀರ ಅವರ 'ಪೂರ್ಣಚಂದ್ರನಿಗೆ ಮುಖವಾಡವಿಲ್ಲ' ನಮ್ಮೆಲ್ಲರೆದೆಯ ಪಿಸುಗುಡುವಿಕೆಯೇ ಆಗಿದೆ. ನಾವದನ್ನು ಗಣನೆಗೆ ತರದಂತಿದ್ದರೆ, ಕವಿ ಶ್ರೀಧರ ಬನವಾಸಿ ಅವರು ಅಭಿವ್ಯಕ್ತಿ, ಕಾವ್ಯವಾಗಿ, ನಮ್ಮೆದೆಯ ಭಾರವನ್ನು ಹಗುರವಾಗಿಸಿದ್ದಾರೆಂಬ ನಂಬಿಕೆ.
ಕಾವ್ಯಕ್ಕೆ ಅನುಭವವೇ ಮೂಲದ್ರವ್ಯ ಎಂಬ ಮಾತು ಇದೆ. ಆದರೆ ತನ್ನ ಅನುಭವವನ್ನು ಹೇಳಿಬಿಡುವ ಆತುರದಲ್ಲಿ ಕಾವ್ಯಕ್ಕೆ ಸೂಕ್ಷ್ಮತೆ ಸಾಧಿಸಲಾಗದು, ಸಹೃದಯನು ದ್ರವಿಸಿದಾಗ ಮಾತ್ರ ಕವಿತೆ ತನ್ನ ಜನ್ಮ ಸಾರ್ಥಕತೆಯನ್ನು ಪಡೆಯುತ್ತದೆ. ಆಗ ಕವಿ ಕೂಡ ಸಾರ್ಥಕತೆಯನ್ನು ಪಡೆಯುತ್ತಾನೆ, ಫಕೀರ ಅವರ 'ಪೂರ್ಣಚಂದ್ರನಿಗೆ ಮುಖವಾಡವಿಲ್ಲ' ಸಂಕಲನದ ಕವಿತೆಗಳು ತಮ್ಮ ಜನಸಾರ್ಥಕತೆಯನ್ನು ಕಂಡುಕೊಂಡಿವೆ. ಕವಿಯೂ ಸಾರ್ಥಕತೆಯನ್ನು ಅನುಭವಿಸಿದ್ದಾನೆಂದು ನಾವು ನಿಖರವಾಗಿ ಹೇಳಬಹುದು.
ಪೂರ್ಣಚಂದಿರನಿಗೆ ಮುಖವಾಡವಿಲ್ಲದಿದ್ದರೂ ಪೂರ್ಣಚಂದ್ರನಾಗುವ ತನಕ ಮಾನವ ತನ್ನ ಬದುಕೆನ್ನುವ ಮುಖವಾಡದೊಳಗೇ ತನ್ನ ಇರವು ಹಾಗೂ ಅರಿವನ್ನು ತೋರುತ್ತಿರಬೇಕೆಂದು ನಿರ್ಧರಿಸಿ ಸಂಕಲನದ 41 ಕವನಗಳಿಂದ ಮುಖವಾಡದೊಳಗಿವೆ ಬದುಕು ಮತ್ತು ಮುಖವಾಡ ಕಳಚಿದಂತೆ ಸಿಗಬಹುದಾದ ಒಳಿತುಗಳನ್ನು ಅನಾವರಣ ಮಾಡಿದ್ದಾರೆ. ನಮ್ಮೆಲ್ಲರ ಬದುಕ ಭಾವಗೀತೆಯಂತೆ ಹೊರಬಂದಿರುವ ಫಕೀರ ಅವರ 'ಪೂರ್ಣಚಂದ್ರನಿಗೆ ಮುಖವಾಡವಿಲ್ಲ' ನಮ್ಮೆಲ್ಲರೆದೆಯ ಪಿಸುಗುಡುವಿಕೆಯೇ ಆಗಿದೆ. ನಾವದನ್ನು ಗಣನೆಗೆ ತರದಂತಿದ್ದರೆ, ಕವಿ ಶ್ರೀಧರ ಬನವಾಸಿ ಅವರು ಅಭಿವ್ಯಕ್ತಿ, ಕಾವ್ಯವಾಗಿ, ನಮ್ಮೆದೆಯ ಭಾರವನ್ನು ಹಗುರವಾಗಿಸಿದ್ದಾರೆಂಬ ನಂಬಿಕೆ.
$0.39

Original: $1.30

-70%
ಪೂರ್ಣಚಂದ್ರನಿಗೆ ಮುಖವಾಡವಿಲ್ಲ

$1.30

$0.39

Description

ಕಾವ್ಯಕ್ಕೆ ಅನುಭವವೇ ಮೂಲದ್ರವ್ಯ ಎಂಬ ಮಾತು ಇದೆ. ಆದರೆ ತನ್ನ ಅನುಭವವನ್ನು ಹೇಳಿಬಿಡುವ ಆತುರದಲ್ಲಿ ಕಾವ್ಯಕ್ಕೆ ಸೂಕ್ಷ್ಮತೆ ಸಾಧಿಸಲಾಗದು, ಸಹೃದಯನು ದ್ರವಿಸಿದಾಗ ಮಾತ್ರ ಕವಿತೆ ತನ್ನ ಜನ್ಮ ಸಾರ್ಥಕತೆಯನ್ನು ಪಡೆಯುತ್ತದೆ. ಆಗ ಕವಿ ಕೂಡ ಸಾರ್ಥಕತೆಯನ್ನು ಪಡೆಯುತ್ತಾನೆ, ಫಕೀರ ಅವರ 'ಪೂರ್ಣಚಂದ್ರನಿಗೆ ಮುಖವಾಡವಿಲ್ಲ' ಸಂಕಲನದ ಕವಿತೆಗಳು ತಮ್ಮ ಜನಸಾರ್ಥಕತೆಯನ್ನು ಕಂಡುಕೊಂಡಿವೆ. ಕವಿಯೂ ಸಾರ್ಥಕತೆಯನ್ನು ಅನುಭವಿಸಿದ್ದಾನೆಂದು ನಾವು ನಿಖರವಾಗಿ ಹೇಳಬಹುದು.
ಪೂರ್ಣಚಂದಿರನಿಗೆ ಮುಖವಾಡವಿಲ್ಲದಿದ್ದರೂ ಪೂರ್ಣಚಂದ್ರನಾಗುವ ತನಕ ಮಾನವ ತನ್ನ ಬದುಕೆನ್ನುವ ಮುಖವಾಡದೊಳಗೇ ತನ್ನ ಇರವು ಹಾಗೂ ಅರಿವನ್ನು ತೋರುತ್ತಿರಬೇಕೆಂದು ನಿರ್ಧರಿಸಿ ಸಂಕಲನದ 41 ಕವನಗಳಿಂದ ಮುಖವಾಡದೊಳಗಿವೆ ಬದುಕು ಮತ್ತು ಮುಖವಾಡ ಕಳಚಿದಂತೆ ಸಿಗಬಹುದಾದ ಒಳಿತುಗಳನ್ನು ಅನಾವರಣ ಮಾಡಿದ್ದಾರೆ. ನಮ್ಮೆಲ್ಲರ ಬದುಕ ಭಾವಗೀತೆಯಂತೆ ಹೊರಬಂದಿರುವ ಫಕೀರ ಅವರ 'ಪೂರ್ಣಚಂದ್ರನಿಗೆ ಮುಖವಾಡವಿಲ್ಲ' ನಮ್ಮೆಲ್ಲರೆದೆಯ ಪಿಸುಗುಡುವಿಕೆಯೇ ಆಗಿದೆ. ನಾವದನ್ನು ಗಣನೆಗೆ ತರದಂತಿದ್ದರೆ, ಕವಿ ಶ್ರೀಧರ ಬನವಾಸಿ ಅವರು ಅಭಿವ್ಯಕ್ತಿ, ಕಾವ್ಯವಾಗಿ, ನಮ್ಮೆದೆಯ ಭಾರವನ್ನು ಹಗುರವಾಗಿಸಿದ್ದಾರೆಂಬ ನಂಬಿಕೆ.

You may also like

NEW
Thumbnail 1

ಮುದ್ದೆ ಗಂಟು

$2.16

NEW
Thumbnail 1

ಪಂಪ ಭಾರತ ಓದು

$1.51

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

NEW
Thumbnail 1

ಸಂಪನ್ಮೂಲಗಳಿಗಾಗಿ ಸಮುದ್ರ ಮಥನ

$0.65

-70%NEW
Thumbnail 1Thumbnail 2

ಅಂಕಗಣಿತ

$0.81

$0.24

NEW
Thumbnail 1

ಏನು ...? ಗಣಿತ ಅಂದ್ರಾ...?

$1.35