HomeStore

ಪ್ರತಿಮೆ -ಪ್ರತೀಕ - ಅಲಂಕಾರ

Product image 1
1 / 2

ಪ್ರತಿಮೆ -ಪ್ರತೀಕ - ಅಲಂಕಾರ

ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿಯಂದು ಪ್ರಸಿದ್ಧರಾಗಿದ್ದಾರೆ. 1973 ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದತ್ತಾತ್ರೇಯ ರಾಮಚಂದ್ರ ಬೇಂದ್ರೆ, ಕನ್ನಡದ ಖ್ಯಾತ ಕವಿ. ಕನ್ನಡ ಕಾವ್ಯವನ್ನು ಗೌರವಾನ್ವಿತ ಎತ್ತರಕ್ಕೆ ಏರಿಸುವಲ್ಲಿ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಮೊದಲ ಕವನ ಸಂಕಲನ ಪ್ರಕಟವಾಗುವ ಮೊದಲೇ ಸಮಾಜ ಅವರನ್ನು ಕವಿ ಎಂದು ಒಪ್ಪಿಕೊಂಡಿತ್ತು. ಬೇಂದ್ರೆಯವರು ಕನ್ನಡದ ಶ್ರೇಷ್ಠ ಲೇಖಕರಲ್ಲಿ ಒಬ್ಬರಾಗಿದ್ದಾರೆ.
ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿಯಂದು ಪ್ರಸಿದ್ಧರಾಗಿದ್ದಾರೆ. 1973 ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದತ್ತಾತ್ರೇಯ ರಾಮಚಂದ್ರ ಬೇಂದ್ರೆ, ಕನ್ನಡದ ಖ್ಯಾತ ಕವಿ. ಕನ್ನಡ ಕಾವ್ಯವನ್ನು ಗೌರವಾನ್ವಿತ ಎತ್ತರಕ್ಕೆ ಏರಿಸುವಲ್ಲಿ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಮೊದಲ ಕವನ ಸಂಕಲನ ಪ್ರಕಟವಾಗುವ ಮೊದಲೇ ಸಮಾಜ ಅವರನ್ನು ಕವಿ ಎಂದು ಒಪ್ಪಿಕೊಂಡಿತ್ತು. ಬೇಂದ್ರೆಯವರು ಕನ್ನಡದ ಶ್ರೇಷ್ಠ ಲೇಖಕರಲ್ಲಿ ಒಬ್ಬರಾಗಿದ್ದಾರೆ.
$0.32

Original: $1.08

-70%
ಪ್ರತಿಮೆ -ಪ್ರತೀಕ - ಅಲಂಕಾರ

$1.08

$0.32

Description

ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿಯಂದು ಪ್ರಸಿದ್ಧರಾಗಿದ್ದಾರೆ. 1973 ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದತ್ತಾತ್ರೇಯ ರಾಮಚಂದ್ರ ಬೇಂದ್ರೆ, ಕನ್ನಡದ ಖ್ಯಾತ ಕವಿ. ಕನ್ನಡ ಕಾವ್ಯವನ್ನು ಗೌರವಾನ್ವಿತ ಎತ್ತರಕ್ಕೆ ಏರಿಸುವಲ್ಲಿ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಮೊದಲ ಕವನ ಸಂಕಲನ ಪ್ರಕಟವಾಗುವ ಮೊದಲೇ ಸಮಾಜ ಅವರನ್ನು ಕವಿ ಎಂದು ಒಪ್ಪಿಕೊಂಡಿತ್ತು. ಬೇಂದ್ರೆಯವರು ಕನ್ನಡದ ಶ್ರೇಷ್ಠ ಲೇಖಕರಲ್ಲಿ ಒಬ್ಬರಾಗಿದ್ದಾರೆ.
ಪ್ರತಿಮೆ -ಪ್ರತೀಕ - ಅಲಂಕಾರ | Harivu Books