HomeStore

ಶಾಂತಿಗೊಂದು ಸವಾಲು

Product image 1

ಶಾಂತಿಗೊಂದು ಸವಾಲು

ಸನದಿಯವರು ಕನ್ನಡದ ಪಿಸುದನಿಯ ಕವಿ. ಅಬ್ಬರದಲ್ಲಿ ಮೆರೆದವರಲ್ಲ; ತನ್ನ ದನಿಯೇ ಮಿಗಿಲೆಂದು ಹಾರಾಡಿದವರಲ್ಲ. ಬರೆಯಬೇಕಾದ ಒಳಗಿನೊತ್ತಡದಲ್ಲಿ ಬರೆಯಲೇಬೇಕಾದ್ದನ್ನು ಬರೆಯುತ್ತಾ ಬಂದವರು. ತಾವು ನಂಬಿದ ಮಾನವತಾವಾದದಲ್ಲಿ ಇಂದಿಗೂ ನಂಬಿಕೆ ಕಳೆದುಕೊಳ್ಳದೆ ಬದ್ಧತೆಯಲ್ಲಿ ಬದುಕು ಕಟ್ಟಿಕೊಂಡವರು. ಆ ಯಾನ ಸುದೀರ್ಘವಾದಷ್ಟೇ ವೈವಿಧ್ಯ ಪೂರ್ಣವೂ ಆಗಿದೆ.
ಬೌದ್ಧಿಕ ಠೇಂಕಾರವಾಗಲಿ ಭಾವುಕ ಉನ್ಮಾದವಾಗಲಿ ಇವರಿಗೆ ಸಲ್ಲದವುಗಳು. ಒಳಗನ್ನು ನಿರೀಕ್ಷಿಸುತ್ತಾ ಹೊರಗನ್ನು ಅರಿಯುವ ಪರಿ ಇವರ ಕಾವ್ಯದ ದನಿಯಾಗಿದೆ. ಅಸಹನೆಯಲ್ಲಿ ಆರೋಪಿಸುವುದಕ್ಕಿಂತ ವಿಷಾದದಲ್ಲಿ ಆಪ್ತತೆಗಳನ್ನು ಅವುಗಳ ಸಂಬಂಧ ಸೂಕ್ಷ್ಮಗಳನ್ನು ವಿಶ್ಲೇಷಿಸುವ ಮನೋಧರ್ಮ ಇವರ ಕಾವ್ಯಧರ್ಮ, ದುರಾಸೆಯ ಸ್ವಾರ್ಥದಲ್ಲಿ ಭೂಖಂಡದ ಬದುಕನ್ನು ನರಕವಾಗಿಸುತ್ತಿರುವ ಸಾಮ್ರಾಜ್ಯಶಾಹಿ ಮನಸ್ಸುಗಳಿಗೆ ಸನದಿಯವರ ಕಾವ್ಯ ನೀಡುವ ಲೋಕದೃಷ್ಟಿ ವಿಹಿತ ಪ್ರಜ್ಞೆಯ ವಿವೇಕದ ನಡೆಯ ನೋಟವಾಗಿದೆ.


ಸನದಿಯವರು ಕನ್ನಡದ ಪಿಸುದನಿಯ ಕವಿ. ಅಬ್ಬರದಲ್ಲಿ ಮೆರೆದವರಲ್ಲ; ತನ್ನ ದನಿಯೇ ಮಿಗಿಲೆಂದು ಹಾರಾಡಿದವರಲ್ಲ. ಬರೆಯಬೇಕಾದ ಒಳಗಿನೊತ್ತಡದಲ್ಲಿ ಬರೆಯಲೇಬೇಕಾದ್ದನ್ನು ಬರೆಯುತ್ತಾ ಬಂದವರು. ತಾವು ನಂಬಿದ ಮಾನವತಾವಾದದಲ್ಲಿ ಇಂದಿಗೂ ನಂಬಿಕೆ ಕಳೆದುಕೊಳ್ಳದೆ ಬದ್ಧತೆಯಲ್ಲಿ ಬದುಕು ಕಟ್ಟಿಕೊಂಡವರು. ಆ ಯಾನ ಸುದೀರ್ಘವಾದಷ್ಟೇ ವೈವಿಧ್ಯ ಪೂರ್ಣವೂ ಆಗಿದೆ.
ಬೌದ್ಧಿಕ ಠೇಂಕಾರವಾಗಲಿ ಭಾವುಕ ಉನ್ಮಾದವಾಗಲಿ ಇವರಿಗೆ ಸಲ್ಲದವುಗಳು. ಒಳಗನ್ನು ನಿರೀಕ್ಷಿಸುತ್ತಾ ಹೊರಗನ್ನು ಅರಿಯುವ ಪರಿ ಇವರ ಕಾವ್ಯದ ದನಿಯಾಗಿದೆ. ಅಸಹನೆಯಲ್ಲಿ ಆರೋಪಿಸುವುದಕ್ಕಿಂತ ವಿಷಾದದಲ್ಲಿ ಆಪ್ತತೆಗಳನ್ನು ಅವುಗಳ ಸಂಬಂಧ ಸೂಕ್ಷ್ಮಗಳನ್ನು ವಿಶ್ಲೇಷಿಸುವ ಮನೋಧರ್ಮ ಇವರ ಕಾವ್ಯಧರ್ಮ, ದುರಾಸೆಯ ಸ್ವಾರ್ಥದಲ್ಲಿ ಭೂಖಂಡದ ಬದುಕನ್ನು ನರಕವಾಗಿಸುತ್ತಿರುವ ಸಾಮ್ರಾಜ್ಯಶಾಹಿ ಮನಸ್ಸುಗಳಿಗೆ ಸನದಿಯವರ ಕಾವ್ಯ ನೀಡುವ ಲೋಕದೃಷ್ಟಿ ವಿಹಿತ ಪ್ರಜ್ಞೆಯ ವಿವೇಕದ ನಡೆಯ ನೋಟವಾಗಿದೆ.


$1.19
ಶಾಂತಿಗೊಂದು ಸವಾಲು
$1.19

Description

ಸನದಿಯವರು ಕನ್ನಡದ ಪಿಸುದನಿಯ ಕವಿ. ಅಬ್ಬರದಲ್ಲಿ ಮೆರೆದವರಲ್ಲ; ತನ್ನ ದನಿಯೇ ಮಿಗಿಲೆಂದು ಹಾರಾಡಿದವರಲ್ಲ. ಬರೆಯಬೇಕಾದ ಒಳಗಿನೊತ್ತಡದಲ್ಲಿ ಬರೆಯಲೇಬೇಕಾದ್ದನ್ನು ಬರೆಯುತ್ತಾ ಬಂದವರು. ತಾವು ನಂಬಿದ ಮಾನವತಾವಾದದಲ್ಲಿ ಇಂದಿಗೂ ನಂಬಿಕೆ ಕಳೆದುಕೊಳ್ಳದೆ ಬದ್ಧತೆಯಲ್ಲಿ ಬದುಕು ಕಟ್ಟಿಕೊಂಡವರು. ಆ ಯಾನ ಸುದೀರ್ಘವಾದಷ್ಟೇ ವೈವಿಧ್ಯ ಪೂರ್ಣವೂ ಆಗಿದೆ.
ಬೌದ್ಧಿಕ ಠೇಂಕಾರವಾಗಲಿ ಭಾವುಕ ಉನ್ಮಾದವಾಗಲಿ ಇವರಿಗೆ ಸಲ್ಲದವುಗಳು. ಒಳಗನ್ನು ನಿರೀಕ್ಷಿಸುತ್ತಾ ಹೊರಗನ್ನು ಅರಿಯುವ ಪರಿ ಇವರ ಕಾವ್ಯದ ದನಿಯಾಗಿದೆ. ಅಸಹನೆಯಲ್ಲಿ ಆರೋಪಿಸುವುದಕ್ಕಿಂತ ವಿಷಾದದಲ್ಲಿ ಆಪ್ತತೆಗಳನ್ನು ಅವುಗಳ ಸಂಬಂಧ ಸೂಕ್ಷ್ಮಗಳನ್ನು ವಿಶ್ಲೇಷಿಸುವ ಮನೋಧರ್ಮ ಇವರ ಕಾವ್ಯಧರ್ಮ, ದುರಾಸೆಯ ಸ್ವಾರ್ಥದಲ್ಲಿ ಭೂಖಂಡದ ಬದುಕನ್ನು ನರಕವಾಗಿಸುತ್ತಿರುವ ಸಾಮ್ರಾಜ್ಯಶಾಹಿ ಮನಸ್ಸುಗಳಿಗೆ ಸನದಿಯವರ ಕಾವ್ಯ ನೀಡುವ ಲೋಕದೃಷ್ಟಿ ವಿಹಿತ ಪ್ರಜ್ಞೆಯ ವಿವೇಕದ ನಡೆಯ ನೋಟವಾಗಿದೆ.


You may also like

NEW
Thumbnail 1

ಮುದ್ದೆ ಗಂಟು

$2.16

NEW
Thumbnail 1

ಪಂಪ ಭಾರತ ಓದು

$1.51

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

NEW
Thumbnail 1

ಸಂಪನ್ಮೂಲಗಳಿಗಾಗಿ ಸಮುದ್ರ ಮಥನ

$0.65

-70%NEW
Thumbnail 1Thumbnail 2

ಅಂಕಗಣಿತ

$0.81

$0.24

NEW
Thumbnail 1

ಏನು ...? ಗಣಿತ ಅಂದ್ರಾ...?

$1.35

ಶಾಂತಿಗೊಂದು ಸವಾಲು | Harivu Books