
ತಗಾದೆ ಬೇಡ ಗಾದೆ ನೋಡ
ಬದುಕಿಗೊಂದೆಚ್ಚರಿಕೆ ಕೊಡುವ ನುಡಿಮುತ್ತುಗಳೆ | ವೇದದೊಳು ಗೀತೆಯೊಳು ವಚನಗ್ರಂಥದೊಳು || ಅದುವೆ ನಿನ್ನಯ ಸ್ವಂತ ಅನುಭವದಿ ಹೊಮ್ಮಿರಲು ಗಾದೆಗಳ ಸುರಿಮಳೆಯೊ ! - ನವ್ಯಜೀವಿ ॥
ಅನುಭವದ ಮೂಸೆಯಿಂದ ಹೊರಹೊಮ್ಮುತ್ತ ಜನರ ನಿತ್ಯಜೀವನಕ್ಕೆ ಬೆಳಕಾಗುವ ಆಡುಭಾಷೆಯ ಸರಳ ಪದಪುಂಜಗಳೇ - ಗಾದೆಗಳು !
ಅವುಗಳ ಸುರಿಮಳೆ ಈ ಕೃತಿಯಲ್ಲಿದೆ. ಗಾದೆಗಳಿಗೂ ಅರ್ಥವಿವರಣೆ ಬೇಕೆ ಎನ್ನುವ ಮುನ್ನ, ನಿಮಗೆ ಗೊತ್ತಿರುವ ಎಲ್ಲ ಗಾದೆಗಳ ಸರಿಯಾದ ಅರ್ಥವನ್ನು ಮನಸ್ಸಿನಲ್ಲಿ ತಂದುಕೊಳ್ಳಿ. ಹೌದು, ಬೇಕು ಎನ್ನಿಸೀತು.
ಇಲ್ಲಿ ಆ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ, ಅತ್ಯಂತ ಸೊಗಸಾಗಿ ಆತ್ಮೀಯರಾದ ಶ್ರೀವಲ್ಲಿ ಮಂಜುನಾಥ್ ಅವರು ನಮ್ಮೆಲ್ಲರಿಗಾಗಿ ಕಟ್ಟಿಕೊಟ್ಟಿದ್ದಾರೆ. ಗಾದೆಗಳ ಸಾಲುಗಳಿಗೆ ತಮ್ಮದೇ ಅನುಭವದ ಮುತ್ತನ್ನಿಟ್ಟು, ಪರ್ಯಾಯವಾದ ಇನ್ನಿತರ ಗಾದೆಗಳನ್ನು ಪೋಣಿಸಿ, ಪೂರಕವಾಗುವ ಕತೆಗಳನ್ನೂ ಮನೋಜ್ಞವಾಗಿ ಹೆಣೆದು, ಎಲ್ಲರಿಗೂ ಎಲ್ಲ ಕಾಲಕ್ಕೂ ಮಾರ್ಗದರ್ಶಿಯಾಗಬಲ್ಲ ಅರಿವಿನ ಹಾರವೊಂದನ್ನು ಸೃಜಿಸಿದ್ದಾರೆ. ಕೃತಿಕಾರರಿಗೆ ನನ್ನ ತುಂಬುಮನದ ಅಭಿನಂದನೆಗಳು.
ಎಲ್ಲರೂ ಈ ಕೃತಿಯನ್ನು ಕೊಂಡು ಓದಿ ಇಲ್ಲಿನ ಗಾದೆಗಳನ್ನು ಬಳಸಿ... ವ್ಯಕ್ತಿತ್ವ ನಿರ್ಮಾಣಕ್ಕೆ ಬೇಕಾದ ಸತ್ ಚಿಂತನೆಗಳು ಇಲ್ಲಿ ಹೇರಳವಾಗಿದೆ.
ಸತ್ಯೇಶ್ ಎನ್. ಬೆಳ್ಳೂರ್
ಬದುಕಿಗೊಂದೆಚ್ಚರಿಕೆ ಕೊಡುವ ನುಡಿಮುತ್ತುಗಳೆ | ವೇದದೊಳು ಗೀತೆಯೊಳು ವಚನಗ್ರಂಥದೊಳು || ಅದುವೆ ನಿನ್ನಯ ಸ್ವಂತ ಅನುಭವದಿ ಹೊಮ್ಮಿರಲು ಗಾದೆಗಳ ಸುರಿಮಳೆಯೊ ! - ನವ್ಯಜೀವಿ ॥
ಅನುಭವದ ಮೂಸೆಯಿಂದ ಹೊರಹೊಮ್ಮುತ್ತ ಜನರ ನಿತ್ಯಜೀವನಕ್ಕೆ ಬೆಳಕಾಗುವ ಆಡುಭಾಷೆಯ ಸರಳ ಪದಪುಂಜಗಳೇ - ಗಾದೆಗಳು !
ಅವುಗಳ ಸುರಿಮಳೆ ಈ ಕೃತಿಯಲ್ಲಿದೆ. ಗಾದೆಗಳಿಗೂ ಅರ್ಥವಿವರಣೆ ಬೇಕೆ ಎನ್ನುವ ಮುನ್ನ, ನಿಮಗೆ ಗೊತ್ತಿರುವ ಎಲ್ಲ ಗಾದೆಗಳ ಸರಿಯಾದ ಅರ್ಥವನ್ನು ಮನಸ್ಸಿನಲ್ಲಿ ತಂದುಕೊಳ್ಳಿ. ಹೌದು, ಬೇಕು ಎನ್ನಿಸೀತು.
ಇಲ್ಲಿ ಆ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ, ಅತ್ಯಂತ ಸೊಗಸಾಗಿ ಆತ್ಮೀಯರಾದ ಶ್ರೀವಲ್ಲಿ ಮಂಜುನಾಥ್ ಅವರು ನಮ್ಮೆಲ್ಲರಿಗಾಗಿ ಕಟ್ಟಿಕೊಟ್ಟಿದ್ದಾರೆ. ಗಾದೆಗಳ ಸಾಲುಗಳಿಗೆ ತಮ್ಮದೇ ಅನುಭವದ ಮುತ್ತನ್ನಿಟ್ಟು, ಪರ್ಯಾಯವಾದ ಇನ್ನಿತರ ಗಾದೆಗಳನ್ನು ಪೋಣಿಸಿ, ಪೂರಕವಾಗುವ ಕತೆಗಳನ್ನೂ ಮನೋಜ್ಞವಾಗಿ ಹೆಣೆದು, ಎಲ್ಲರಿಗೂ ಎಲ್ಲ ಕಾಲಕ್ಕೂ ಮಾರ್ಗದರ್ಶಿಯಾಗಬಲ್ಲ ಅರಿವಿನ ಹಾರವೊಂದನ್ನು ಸೃಜಿಸಿದ್ದಾರೆ. ಕೃತಿಕಾರರಿಗೆ ನನ್ನ ತುಂಬುಮನದ ಅಭಿನಂದನೆಗಳು.
ಎಲ್ಲರೂ ಈ ಕೃತಿಯನ್ನು ಕೊಂಡು ಓದಿ ಇಲ್ಲಿನ ಗಾದೆಗಳನ್ನು ಬಳಸಿ... ವ್ಯಕ್ತಿತ್ವ ನಿರ್ಮಾಣಕ್ಕೆ ಬೇಕಾದ ಸತ್ ಚಿಂತನೆಗಳು ಇಲ್ಲಿ ಹೇರಳವಾಗಿದೆ.
ಸತ್ಯೇಶ್ ಎನ್. ಬೆಳ್ಳೂರ್
Original: $2.43
-70%$2.43
$0.73Description
ಬದುಕಿಗೊಂದೆಚ್ಚರಿಕೆ ಕೊಡುವ ನುಡಿಮುತ್ತುಗಳೆ | ವೇದದೊಳು ಗೀತೆಯೊಳು ವಚನಗ್ರಂಥದೊಳು || ಅದುವೆ ನಿನ್ನಯ ಸ್ವಂತ ಅನುಭವದಿ ಹೊಮ್ಮಿರಲು ಗಾದೆಗಳ ಸುರಿಮಳೆಯೊ ! - ನವ್ಯಜೀವಿ ॥
ಅನುಭವದ ಮೂಸೆಯಿಂದ ಹೊರಹೊಮ್ಮುತ್ತ ಜನರ ನಿತ್ಯಜೀವನಕ್ಕೆ ಬೆಳಕಾಗುವ ಆಡುಭಾಷೆಯ ಸರಳ ಪದಪುಂಜಗಳೇ - ಗಾದೆಗಳು !
ಅವುಗಳ ಸುರಿಮಳೆ ಈ ಕೃತಿಯಲ್ಲಿದೆ. ಗಾದೆಗಳಿಗೂ ಅರ್ಥವಿವರಣೆ ಬೇಕೆ ಎನ್ನುವ ಮುನ್ನ, ನಿಮಗೆ ಗೊತ್ತಿರುವ ಎಲ್ಲ ಗಾದೆಗಳ ಸರಿಯಾದ ಅರ್ಥವನ್ನು ಮನಸ್ಸಿನಲ್ಲಿ ತಂದುಕೊಳ್ಳಿ. ಹೌದು, ಬೇಕು ಎನ್ನಿಸೀತು.
ಇಲ್ಲಿ ಆ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ, ಅತ್ಯಂತ ಸೊಗಸಾಗಿ ಆತ್ಮೀಯರಾದ ಶ್ರೀವಲ್ಲಿ ಮಂಜುನಾಥ್ ಅವರು ನಮ್ಮೆಲ್ಲರಿಗಾಗಿ ಕಟ್ಟಿಕೊಟ್ಟಿದ್ದಾರೆ. ಗಾದೆಗಳ ಸಾಲುಗಳಿಗೆ ತಮ್ಮದೇ ಅನುಭವದ ಮುತ್ತನ್ನಿಟ್ಟು, ಪರ್ಯಾಯವಾದ ಇನ್ನಿತರ ಗಾದೆಗಳನ್ನು ಪೋಣಿಸಿ, ಪೂರಕವಾಗುವ ಕತೆಗಳನ್ನೂ ಮನೋಜ್ಞವಾಗಿ ಹೆಣೆದು, ಎಲ್ಲರಿಗೂ ಎಲ್ಲ ಕಾಲಕ್ಕೂ ಮಾರ್ಗದರ್ಶಿಯಾಗಬಲ್ಲ ಅರಿವಿನ ಹಾರವೊಂದನ್ನು ಸೃಜಿಸಿದ್ದಾರೆ. ಕೃತಿಕಾರರಿಗೆ ನನ್ನ ತುಂಬುಮನದ ಅಭಿನಂದನೆಗಳು.
ಎಲ್ಲರೂ ಈ ಕೃತಿಯನ್ನು ಕೊಂಡು ಓದಿ ಇಲ್ಲಿನ ಗಾದೆಗಳನ್ನು ಬಳಸಿ... ವ್ಯಕ್ತಿತ್ವ ನಿರ್ಮಾಣಕ್ಕೆ ಬೇಕಾದ ಸತ್ ಚಿಂತನೆಗಳು ಇಲ್ಲಿ ಹೇರಳವಾಗಿದೆ.
ಸತ್ಯೇಶ್ ಎನ್. ಬೆಳ್ಳೂರ್












