
ತಲೆದಂಡ
ತಲೆದಂಡದ ನಿಜವಾದ ವಸ್ತು ಸಾಮಾಜಿಕ ಹಾಗೂ ರಾಜಕೀಯ ಕ್ರಾಂತಿ ಹಾಗೂ ಈ ಕ್ರಾಂತಿಯ ವೈಫಲ್ಯದ ಒಂದು ಸ್ಥಿತಿ, ನಿಜವಾದ ಕ್ರಾಂತಿ ಕೊನೆಯಿಲ್ಲದ ಒಂದು ಪ್ರಕ್ರಿಯೆಯಾಗಿರುವುದರಿಂದ ಹಾಗೂ ಅದರ ಪರಿಣಾಮಗಳು ದೂರಗಾಮಿ ಯಾಗಿರುವುದರಿಂದ ಸೋಲು ಅದರ ಒಂದು ಅವಸ್ಥೆಯನ್ನು ಮಾತ್ರ ಸೂಚಿಸುತ್ತದೆ. ತಾನು ಹುಟ್ಟುಹಾಕಿದ ಕ್ರಾಂತಿ ಒಂದಿಲ್ಲೊಂದು ದಿನ ಯಶಸ್ವಿಯಾಗುತ್ತದೆ ಎಂದು ಬಸವಣ್ಣ ನಂಬಿದ್ದಾನೆ. “ಒಂದು ದಿವಸ ಈ ವರ್ಣಾಶ್ರಮ ಧರ್ಮ ಈ ಜಾತಿ ವ್ಯವಸ್ಥೆ ಇವೆಲ್ಲ ಅಳಿದು ಹೋಗತಾವ.” ಈ ಮಾತು ವೀರಶೈವ ಶರಣರ ಕ್ರಾಂತಿಗೂ ಅನ್ವಯಿಸುವಂಥದು. ನಾಟಕ ಕ್ರಾಂತಿಯ ಸ್ವರೂಪ ಹಾಗೂ ಅದರ ಸೋಲು-ಗೆಲುವುಗಳಿಗೆ ಕಾರಣವಾದ ಸಾಮಾಜಿಕ ಹಾಗೂ ರಾಜಕೀಯ ಶಕ್ತಿಗಳ ಶೋಧವಾಗಿರುವುದರಿಂದ ಅದು ಸಾರ್ವತ್ರಿಕ ಪ್ರಸ್ತುತತೆಯನ್ನು ಪಡೆದುಕೊಳ್ಳುತ್ತದೆ.
ತಲೆದಂಡದ ನಿಜವಾದ ವಸ್ತು ಸಾಮಾಜಿಕ ಹಾಗೂ ರಾಜಕೀಯ ಕ್ರಾಂತಿ ಹಾಗೂ ಈ ಕ್ರಾಂತಿಯ ವೈಫಲ್ಯದ ಒಂದು ಸ್ಥಿತಿ, ನಿಜವಾದ ಕ್ರಾಂತಿ ಕೊನೆಯಿಲ್ಲದ ಒಂದು ಪ್ರಕ್ರಿಯೆಯಾಗಿರುವುದರಿಂದ ಹಾಗೂ ಅದರ ಪರಿಣಾಮಗಳು ದೂರಗಾಮಿ ಯಾಗಿರುವುದರಿಂದ ಸೋಲು ಅದರ ಒಂದು ಅವಸ್ಥೆಯನ್ನು ಮಾತ್ರ ಸೂಚಿಸುತ್ತದೆ. ತಾನು ಹುಟ್ಟುಹಾಕಿದ ಕ್ರಾಂತಿ ಒಂದಿಲ್ಲೊಂದು ದಿನ ಯಶಸ್ವಿಯಾಗುತ್ತದೆ ಎಂದು ಬಸವಣ್ಣ ನಂಬಿದ್ದಾನೆ. “ಒಂದು ದಿವಸ ಈ ವರ್ಣಾಶ್ರಮ ಧರ್ಮ ಈ ಜಾತಿ ವ್ಯವಸ್ಥೆ ಇವೆಲ್ಲ ಅಳಿದು ಹೋಗತಾವ.” ಈ ಮಾತು ವೀರಶೈವ ಶರಣರ ಕ್ರಾಂತಿಗೂ ಅನ್ವಯಿಸುವಂಥದು. ನಾಟಕ ಕ್ರಾಂತಿಯ ಸ್ವರೂಪ ಹಾಗೂ ಅದರ ಸೋಲು-ಗೆಲುವುಗಳಿಗೆ ಕಾರಣವಾದ ಸಾಮಾಜಿಕ ಹಾಗೂ ರಾಜಕೀಯ ಶಕ್ತಿಗಳ ಶೋಧವಾಗಿರುವುದರಿಂದ ಅದು ಸಾರ್ವತ್ರಿಕ ಪ್ರಸ್ತುತತೆಯನ್ನು ಪಡೆದುಕೊಳ್ಳುತ್ತದೆ.
$0.49
Original: $1.62
-70%ತಲೆದಂಡ—
$1.62
$0.49Description
ತಲೆದಂಡದ ನಿಜವಾದ ವಸ್ತು ಸಾಮಾಜಿಕ ಹಾಗೂ ರಾಜಕೀಯ ಕ್ರಾಂತಿ ಹಾಗೂ ಈ ಕ್ರಾಂತಿಯ ವೈಫಲ್ಯದ ಒಂದು ಸ್ಥಿತಿ, ನಿಜವಾದ ಕ್ರಾಂತಿ ಕೊನೆಯಿಲ್ಲದ ಒಂದು ಪ್ರಕ್ರಿಯೆಯಾಗಿರುವುದರಿಂದ ಹಾಗೂ ಅದರ ಪರಿಣಾಮಗಳು ದೂರಗಾಮಿ ಯಾಗಿರುವುದರಿಂದ ಸೋಲು ಅದರ ಒಂದು ಅವಸ್ಥೆಯನ್ನು ಮಾತ್ರ ಸೂಚಿಸುತ್ತದೆ. ತಾನು ಹುಟ್ಟುಹಾಕಿದ ಕ್ರಾಂತಿ ಒಂದಿಲ್ಲೊಂದು ದಿನ ಯಶಸ್ವಿಯಾಗುತ್ತದೆ ಎಂದು ಬಸವಣ್ಣ ನಂಬಿದ್ದಾನೆ. “ಒಂದು ದಿವಸ ಈ ವರ್ಣಾಶ್ರಮ ಧರ್ಮ ಈ ಜಾತಿ ವ್ಯವಸ್ಥೆ ಇವೆಲ್ಲ ಅಳಿದು ಹೋಗತಾವ.” ಈ ಮಾತು ವೀರಶೈವ ಶರಣರ ಕ್ರಾಂತಿಗೂ ಅನ್ವಯಿಸುವಂಥದು. ನಾಟಕ ಕ್ರಾಂತಿಯ ಸ್ವರೂಪ ಹಾಗೂ ಅದರ ಸೋಲು-ಗೆಲುವುಗಳಿಗೆ ಕಾರಣವಾದ ಸಾಮಾಜಿಕ ಹಾಗೂ ರಾಜಕೀಯ ಶಕ್ತಿಗಳ ಶೋಧವಾಗಿರುವುದರಿಂದ ಅದು ಸಾರ್ವತ್ರಿಕ ಪ್ರಸ್ತುತತೆಯನ್ನು ಪಡೆದುಕೊಳ್ಳುತ್ತದೆ.
