
ವಿಜಯೋತ್ಸವ
ಯುದ್ಧ ಇನ್ಮುಂದೆ ಬೇಡ ಎಂದು ಭರಮಣ್ಣನಾಯಕ ಯೋಚನೆಯಲ್ಲಿರುವಾಗಲೇ ಸಿರಿಯಾದ ಖಾಸಿಂಖಾನನಿಂದ ಪತ್ರವೊಂದು ಬರುತ್ತದೆ. ದುರ್ಗದವರು ಇನ್ಮುಂದೆ ಕಪ್ಪಕಾಣಿಕೆಯನ್ನು ಒಪ್ಪಿಸಿ, ಸ್ನೇಹವಾಗಿರಬೇಕೆಂಬ ಧಾಟಿಯಲ್ಲಿ. ಇಲ್ಲಿಂದ ಆರಂಭವಾಗುವ ಕಥನವೂ ದೊಡ್ಡೇರಿಯ ಕಾಳಗದಲ್ಲಿ ಮರಾಠರನ್ನು ಮುಗಿಸುವುದರೊಂದಿಗೆ ಕೊನೆಯಾಗುತ್ತದೆ.
ಯುದ್ಧ ಇನ್ಮುಂದೆ ಬೇಡ ಎಂದು ಭರಮಣ್ಣನಾಯಕ ಯೋಚನೆಯಲ್ಲಿರುವಾಗಲೇ ಸಿರಿಯಾದ ಖಾಸಿಂಖಾನನಿಂದ ಪತ್ರವೊಂದು ಬರುತ್ತದೆ. ದುರ್ಗದವರು ಇನ್ಮುಂದೆ ಕಪ್ಪಕಾಣಿಕೆಯನ್ನು ಒಪ್ಪಿಸಿ, ಸ್ನೇಹವಾಗಿರಬೇಕೆಂಬ ಧಾಟಿಯಲ್ಲಿ. ಇಲ್ಲಿಂದ ಆರಂಭವಾಗುವ ಕಥನವೂ ದೊಡ್ಡೇರಿಯ ಕಾಳಗದಲ್ಲಿ ಮರಾಠರನ್ನು ಮುಗಿಸುವುದರೊಂದಿಗೆ ಕೊನೆಯಾಗುತ್ತದೆ.
Description
ಯುದ್ಧ ಇನ್ಮುಂದೆ ಬೇಡ ಎಂದು ಭರಮಣ್ಣನಾಯಕ ಯೋಚನೆಯಲ್ಲಿರುವಾಗಲೇ ಸಿರಿಯಾದ ಖಾಸಿಂಖಾನನಿಂದ ಪತ್ರವೊಂದು ಬರುತ್ತದೆ. ದುರ್ಗದವರು ಇನ್ಮುಂದೆ ಕಪ್ಪಕಾಣಿಕೆಯನ್ನು ಒಪ್ಪಿಸಿ, ಸ್ನೇಹವಾಗಿರಬೇಕೆಂಬ ಧಾಟಿಯಲ್ಲಿ. ಇಲ್ಲಿಂದ ಆರಂಭವಾಗುವ ಕಥನವೂ ದೊಡ್ಡೇರಿಯ ಕಾಳಗದಲ್ಲಿ ಮರಾಠರನ್ನು ಮುಗಿಸುವುದರೊಂದಿಗೆ ಕೊನೆಯಾಗುತ್ತದೆ.










